ಬೆಂಗಳೂರು | ಪೆ.8ರಂದು ʼಪಶುಪಾಲಕ ಸಮುದಾಯಗಳ ಕಥನಗಳು: ಮುಂದಿನ ನಡೆಗಳುʼ ವಿಷಯದ ಕುರಿತು ದುಂಡುಮೇಜಿನ ಸಭೆ

Date:

ಪಶುಪಾಲಕ ಕರ್ನಾಟಕ ಸೆಂಟರ್‌ ಫಾರ್‌ ಪ್ರಾಸ್ಟೋರಲಿಸಂ ಸಹಜೀವನ್‌ ಅವರಿಂದ ಬೆಂಗಳೂರಿನ ಮಲ್ಲತ್ತಹಳ್ಳಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರದಲ್ಲಿ ಫೆಬ್ರವರಿ 8ರಂದು ಪಶುಪಾಲಕ ಸಮುದಾಯಗಳ ಕಥನಗಳು: ಮುಂದಿನ ನಡೆಗಳು ವಿಷಯದ ಕುರಿತು ದುಂಡುಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10ಕ್ಕೆ ಅಲೆಮಾರಿ ಪಾಲಕರ ʼವಿಲಿಂಗ್‌ ಲೈಟ್ಲಿ” ಉತ್ಸವದ ಕಾಲುದಾರಿಯಲ್ಲಿ ಒಂದು ಪಯಣ ನಡೆಯಲಿದ್ದು, 10-30ಕ್ಕೆ ಡಾ ರಘುಪತಿ ಅವರಿಂದ ಪ್ರಸ್ತಾವನೆ, ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಡಾ ರಹಮತ್‌ ತರೀಕೆರೆ ಅವರಿಂದ ಉದ್ಘಾಟನಾ ನುಡಿ ಇರುತ್ತದೆ.

11-30ಕ್ಕೆ ಮೊದಲ ಗೋಷ್ಠಿಯಲ್ಲಿ ಪಶುಪಾಲಕ ಸಮುದಾಯಗಳ ಕಥನಗಳು ಕುರಿತು ಕಾರ್ಯಕ್ರಮವಿರುತ್ತದೆ. ಬಳಿಕ ಮಧ್ಯಾಹ್ನ 2-30ಕ್ಕೆ 2ನೇ ಗೋಷ್ಠಿ ನಡೆಯಲಿದ್ದು, ಪಶುಪಾಲಕ ಸಮುದಾಯಗಳ ಮುಂದಿನ ನಡೆಗಳ ವಿಷಯಗಳ ಕುರಿತು ಮಂಡನೆಯಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೊ. ರಾಜಪ್ಪ ದಳವಾಯಿ, ಡಾ ವಡ್ಡಗೆರೆ ನಾಗರಾಜಯ್ಯ, ಡಾ ಪ್ರೇಮಾ ಜಿ ಕೆ, ಡಾ ಮುತ್ತಯ್ಯ, ಡಾ ಲಕ್ಷ್ಮೀಪತಿ ಸಿ ಜಿ, ಡಾ ಗೋವಿಂದ ಸ್ವಾಮಿ, ಡಾ ಚಂದ್ರಪ್ಪ, ರವಿಕುಮಾರ್‌ ಬಾಗಿ, ಜಯಲಕ್ಷ್ಮೀ ನಾಯಕ, ಡಾ ಕಲಮರಹಳ್ಳಿ ಮಲ್ಲಿಕಾರ್ಜುನ, ಡಾ. ಗೋವಿಂದಸ್ವಾಮಿ ಎಂ ಆರ್, ನಾಸಿರ್‌ ಹುಸೇನ್‌, ಡಾ ಭಾಗ್ಯಲಕ್ಷ್ಮಿ, ಹರ್ಷಕುಮಾರ್‌ ಕುಗ್ವೆ, ರುದ್ರ ಪ್ರಸಾದ್‌, ಡಾ ನಾರಾಯಣಸ್ವಾಮಿ, ಅಹೋಬಲಪತಿ, ಡಾ ಅಚ್ಯುತ್‌, ಕೂನಿಕೆರೆ ರಾಮಣ್ಣ ಇವರೆಲ್ಲರೂ ಗೋಷ್ಠಿಯಲ್ಲಿ ವಿಷಯ ಮಂಡಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಸಂಜೆ 4ಕ್ಕೆ ಡಾ ಬಂಜಗೆರೆ ಜಯಪ್ರಕಾಶ್‌ ಮತ್ತು ಡಾ ನೆಲ್ಲುಕುಂಟೆ ವೆಂಕಟೇಶ್‌ ಅವರಿಂದ ನಿರ್ಣಯಗಳ ಅಂಗೀಕಾರ ಮತ್ತು ಸಮಾರೋಪ ನುಡಿ ಇರಲಿದೆ. ಪ್ರತಿಯೊಬ್ಬರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...