ಬೀದರ್ | ನಾಳೆ ʼಬಸವೇಶ್ವರ ದರ್ಶನʼ ನಾಟಕ ಸಮಾಲೋಚನಾ ಸಭೆ

Date:

ಹನ್ನೆರಡನೇ ಶತಮಾನದಲ್ಲಿ ಕರ್ನಾಟಕದ ಉದ್ದಗಲಕ್ಕೂ ಸಾಮಾಜಿಕ-ಧಾರ್ಮಿಕ ಚಳುವಳಿ ರೂಪಿಸಿ ಜಡ್ಡುಗಟ್ಟಿದ ಸಾಮಾಜಿಕ ವ್ಯವಸ್ಥೆಯನ್ನು ಸುಧಾರಣೆಗಾಗಿ ಶ್ರಮಿಸಿದ ವಿಶ್ವಗುರು ಬಸವಣ್ಣನವರ ಕುರಿತಾದ ʼಬಸವೇಶ್ವರ ದರ್ಶನʼ ನಾಟಕ ಸಮಾಲೋಚನಾ ನಾಳೆ (ಸೆ.14) ಆಯೋಜಿಸಲಾಗಿದೆ.

ʼಬೀದರ್‌ ನಗರದ ಚಿಕ್ಕಪೇಟೆ ರಸ್ತೆಯಲ್ಲಿರುವ ಲಾವಣ್ಯ ಫಂಕ್ಷನ್ ಹಾಲ್‌ನಲ್ಲಿ ನಾಳೆ ಬೆಳಿಗ್ಗೆ 11ಕ್ಕೆ ನಡೆಯಲಿದೆ. ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸಭೆಯ ನೇತೃತ್ವ ವಹಿಸುವರುʼ ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ತಿಳಿಸಿದ್ದಾರೆ.

ʼಬಾಲಿವುಡ್ ನಿರ್ದೇಶಕ , ಲೇಖಕ ಜತಿನ್ ಪಾಟೀಲ್ ʼಬಸವೇಶ್ವರ ದರ್ಶನʼ ಮಹಾನಾಟಕ ತಯಾರಿಸಲು ಸಿದ್ಧತೆ ನಡೆಸಿದ್ದಾರೆ. ಅವರು ಈಗಾಗಲೇ ಬರೆದಿರುವ ʼತತಾಗಥ, ಕ್ರಾಂತಿ ಸೂರ್ಯ, ಮೂಕನಾಯಕ, ರಮಾಯಿ, ಏಕ್ ಜಂಜಾವಾಟʼ ಮಹಾನಾಟಕಗಳು ದೇಶದ ವಿವಿಧೆಡೆ ಯಶಸ್ವಿ ಪ್ರದರ್ಶನ ಕಂಡು ಜನಮಾನಸದಲ್ಲಿ ಹೊಸ ಛಾಪು ಮೂಡಿಸಿವೆ. ಅದೇ ಮಾದರಿಯಲ್ಲಿ ಬಸವಣ್ಣನವರ ಕಲ್ಯಾಣ ಕ್ರಾಂತಿ ಕುರಿತು ʼಬಸವೇಶ್ವರ ದರ್ಶನʼ ಎಂಬ ಮಹಾನಾಟಕ ಮೂಡಿ ಬರಲಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಲೋಚನಾ ಸಭೆಯಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು, ಮಾತಾಜಿ, ಅಕ್ಕವರು ಸಾನಿಧ್ಯ ವಹಿಸುವರು. ಬಸವಾದಿ ಶರಣರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...