ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟದಿಂದ ಕವನ ಸ್ಪರ್ಧೆ; ಮೂವರಿಗೆ ಬಹುಮಾನ

Date:

“ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ” ವಾಟ್ಸಪ್ ಗ್ರೂಪ್‌ ವತಿಯಿಂದ ಅಕ್ಟೋಬರ್ 3ರಂದು ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ನಡೆಸಲಾದ “ಗಾಝಾ” ವಿಷಯಾಧಾರಿತ ಬ್ಯಾರಿ ಕವನ ಸ್ಪರ್ಧೆಯಲ್ಲಿ ಮೂವರ ಕವನಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಯಿತು.

ಕವನ ಸ್ಪರ್ಧೆಯಲ್ಲಿ ಸುಮಾರು ಐವತ್ತರಷ್ಟು ಮಹಿಳೆಯರು ಭಾಗವಹಿಸಿದ್ದು. ಕವನ ಸ್ಪರ್ಧೆಯ ಪ್ರಥಮ ಬಹುಮಾನವನ್ನು ಕವಯತ್ರಿ ಹಸೀನಾ ಮಲ್ನಾಡ್, ದ್ವಿತೀಯ ಬಹುಮಾನವನ್ನು ಲೇಖಕಿ ರಮೀಝ ಯಂ.ಬಿ. ಹಾಗೂ ತೃತೀಯ ಬಹುಮಾನವನ್ನು ಕವಯತ್ರಿ ಶಾಹಿದ ಮೈಕಾಲ ಗಳಿಸಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರೂಪಿನ ಅಡ್ಮಿನ್‌ಗಳಾದ ಆಯಿಷಾ ಯು.ಕೆ, ಹಫ್ಸಾ ಬಾನು ಬೆಂಗಳೂರು, ಝುಲೇಖ ಮುಮ್ತಾಝ್ ಹಾಗೂ ಶಮೀಮಾ ಕುತ್ತಾರ್‌ ರವರು ನಡೆಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐದು ಸಮಾಧಾನಕರ ಬಹುಮಾನಗಳು ಕೂಡ ಪ್ರಕಟಿಸಿದ್ದು, ಈ ಬಹುಮಾನಕ್ಕೆ ಸುಮಯ್ಯ ಪಾಟೀಲ್, ಸಲ್ಮಾ ಮೈಕಾಲ, ಆಯಿಷಾ ಪೆರ್ನೆ, ಸಫಾ ಕಾರ್ಕಳ ಮತ್ತು ಮಿಸ್ರಿಯಾ ದೇರಳೆಕಟ್ಟೆ ಇವರು ಪಡೆದುಕೊಂಡಿದ್ದಾರೆ.

ಕವನ ಸ್ಪರ್ಧಯ ತೀರ್ಪುಗಾರರಾಗಿ ಕವಯತ್ರಿ ಮಿಸ್ರಿಯಾ ಪಜೀರ್ ಹಾಗೂ ಕವಿ ಅನ್ಸಾರ್ ಕಾಟಿಪಳ್ಳ ಸಹಕರಿಸಿದರು.

ವಿಜೇತರಿಗೆ ಗ್ರೂಪಿನ ವತಿಯಿಂದ ಅಕ್ಟೋಬರ್ 5ರಂದು ಅಪರಾಹ್ನ ಮಂಗಳೂರಿನ ಅಡ್ಯಾರ್ ಬಳಿ ಇರುವ ಬರಕಾ ಶಾಲೆಯಲ್ಲಿ ನಡೆಸಲಾಗುವ “ಬ್ಯಾರಿ ಬಾಸಾ ನಾಲಾಚರನೆ’ ಕಾರ್ಯಕ್ರಮದಲ್ಲಿ ಈ ಬಹುಮಾನಗಳನ್ನು ನೀಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...