ಬೆಳಗಾವಿ | ನಕಲಿ ನೋಟು ಚಲಾವಣೆ: ಓರ್ವನ ಬಂಧನ

Date:

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ವಾರದ ಸಂತೆಯಲ್ಲಿ ನಕಲಿ ನೋಟು ಜಾಲ ಪತ್ತೆಯಾಗಿದೆ.

ಶಿರಗುಪ್ಪಿ ಗ್ರಾಮದ ವಾರದ ಸಂತೆಯಲ್ಲಿ ರಾಯಭಾಗ ತಾಲೂಕಿನ ನಸಲಾಪುರ ಗ್ರಾಮದ ಜ್ಯೋತಿ ಪ್ರಭು ತೋರಸೆ (37) ತರಕಾರಿ ತೆಗೆದುಕೊಳ್ಳುವ ನೆಪದಲ್ಲಿ 500 ಬೆಲೆಯ ನಕಲಿ ನೋಟು ನೀಡುತ್ತಿರುವಾಗ ಅನುಮಾನಗೊ ಸ್ಥಳೀಯರು ಆರೋಪಿಯನ್ನು ಹಿಡಿದು ವಿಚಾರಣೆ ಮಾಡಿದಾಗ ನಕಲಿ ನೋಟನ್ನು ಚಲಾಯಿಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನು ಓದಿದ್ದೀರಾ? ಅರಕಲಗೂಡು | ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಬಂಧಿಸಲು ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ ಕಮಿಷನ್‌ ಆಧಾರದ ಮೇಲೆ ನಕಲಿ ನೋಟು ಪಡೆದಿರುವುದಾಗಿ ಒಪ್ಪಿಕೊಂಡಿದ್ದು, ಪ್ರತಿ ವಾರದ ಸಂತೆಗಳಲ್ಲಿ ಇದೆ ರೀತಿ ನಕಲಿ ನೋಟು ನೀಡಿ ಅಸಲಿ ಚಿಲ್ಲರೆ ಹಣ ಪಡೆಯುತ್ತಿದ್ದ ಎಂದು ತಿಳಿದು ಬಂದಿದೆ. ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...