ಬೆಳಗಾವಿ | ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ, ಪರಿಹಾರ ವಿತರಣೆ

Date:

ಬೆಳಗಾವಿ ಜಿಲ್ಲೆಯ ಕರಡಿಗುದ್ದಿ ಗ್ರಾಮದ ಶ್ರೀ ಯಲ್ಲಪ್ಪ ದ್ಯಾ ಬೋರಣ್ಣವರ ಎಂಬ ವ್ಯಕ್ತಿ ಕಳೆದ ತಿಂಗಳು ತನ್ನ ಹೆಂಡತಿಯ ಮನೆಗೆ ತೆರಳುವ ಸಮಯದಲ್ಲಿ ನೇಸರಗಿಯ, ಕೊಳದೂರು ಗ್ರಾಮದ ಬಳಿ ಹಳ್ಳದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ವ್ಯಕ್ತಪಡಿಸಿ, 5 ಲಕ್ಷ ರೂ,ಗಳ ಪರಿಹಾರದ ಚೆಕ್ ಅನ್ನು ಮೃತನ ಹೆಂಡತಿ ಶ್ರೀಮತಿ ಭಾರತಿ ಯಲ್ಲಪ್ಪ ಬೋರಣ್ಣವರ ಅವರಿಗೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷರಾದ ಶಂಕರಗೌಡ ಪಾಟೀಲ, ಬೈಲಹೊಂಗಲ ತಹಶಿಲ್ದಾರ ಶಿರಹಟ್ಟಿ, ಕಂದಾಯ ನಿರೀಕ್ಷಕರಾದ ಶಶಿಧರ್ ಗುರವ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...