ಬೆಳಗಾವಿ | ಕನ್ನಡ ಭವನದಲ್ಲಿ ಮಾತಂಗಿ ದೀವಟಿಗೆ ಚಿತ್ರ ಪ್ರದರ್ಶನ

Date:

ಡಿ ಎಸ್ ಚೌಗಲೆಯವರು ನಾಟಕ, ಸಾಹಿತ್ಯ, ಕಲೆ ಮತ್ತು ಅನುವಾದ ಕ್ಷೇತ್ರದಲ್ಲಿ ಹೆಸರು ಮಾಡಿದವರು. ಈಗ ʼಮಾತಂಗಿ ದೀವಟಿಗೆʼ ಚಿತ್ರದ ಮೂಲಕ ಅಭಿನಯದ ಪ್ರತಿಭೆಯನ್ನೂ ತೋರಿದ್ದಾರೆ ಎಂದು ಸಾಹಿತಿ ಡಾ. ಸರಜೂ ಕಾಟ್ಕರ್ ಅಭಿಪ್ರಾಯಪಟ್ಟರು.

ಬೆಳಗಾವಿ ನಗರದ ಕನ್ನಡ ಭವನದಲ್ಲಿ ಡಾ. ಡಿ ಎಸ್ ಚೌಗಲೆ ಅಭಿನಯದ ಸಮತಾ ದೇಶಮಾನೆಯವರ ಆತ್ಮಕತೆ ಆಧರಿಸಿದ ‘ಮಾತಂಗಿ ದೀವಟಿಗೆ’ ಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಚಿತ್ರ ಪ್ರದರ್ಶನದ ನಂತರದ ಸಂವಾದದಲ್ಲಿ ಪ್ರೊ.ಶಿವಪ್ಪ ದಳವಾಯಿ ಮಾತನಾಡಿ, “ಯಾವುದೇ ಸಿನಿಮಾ ಅಥವಾ ನಾಟಕ ವೀಕ್ಷಿಸಿದ ಕೊನೆಗೆ ಪ್ರೇಕ್ಷಕರಲ್ಲಿ ಸಂತೋಷ, ಸಂತೃಪ್ತಿ ಮತ್ತು ಸಮಾಧಾನ ಮೂಡಿಸಬೇಕು. ಈ ಗುಣ ಮಾತಂಗಿ ದೀವಟಿಗೆ ಚಲನಚಿತ್ರದಲ್ಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೌರಿಬಿದನೂರು | ದಲಿತ ವ್ಯಕ್ತಿಗೆ ದೇವಾಲಯ ಪ್ರವೇಶ ನಿರಾಕರಣೆ

ನಿರ್ದೇಶಕ ಮಂಜು ಪಾಂಡವಪುರ ಅನುಭವ ಹಂಚಿಕೊಂಡರು. ಡಾ. ಡಿ ಎಸ್ ಚೌಗಲೆ ಪ್ರಾಸ್ತಾವಿಕ ಮಾತನಾಡಿದರು. ಅನುರಾಧ ಕಾಪಸಿ, ಪ್ರೊ. ಟಿ ವೆಂಕಟೇಶ, ಪ್ರೊ. ಬಿ ಎಸ್ ಗವಿಮಠ, ಡಾ. ಪಿ ಜಿ ಕೆಂಪಣ್ಣವರ, ಬಟ್ಟಲ ಅವರು ಮಾತನಾಡಿದರು.

ಪ್ರೊ. ಜಯಶ್ರೀ ವೈ ಬಿ ಹಿಮ್ಮಡಿ, ಜಗಜಂಪಿ, ಹುಲೆಪ್ಪನವರಮಠ, ದೇಶಮಾನೆ, ಡಾ.ಬಸವರಾಜ ಡಾ.ಗುರುದೇವಿ ಯ ರು ಪಾಟೀಲ, ಪ್ರೊ. ರಾಮಕೃಷ್ಣ ಮರಾಠ, ಪ್ರೊ. ಎ ಬಿ ಘಾಟಗೆ, ಪ್ರೊ. ಎ ಎ ಘೋರ್ಪಡೆ, ಡಾ. ಎಂ ಎಂ. ಜಾಧವ, ಜಗದೀಶ ಪಾಟೀಲ, ಜಗದೀಶ ಹೊಸಮನಿ, ಶೈಲಜಾ ಭಿಂಗೆ, ಸರ್ವಮಂಗಳ ಅರಳಿಮಟ್ಟಿ, ಪಾರ್ವತಿ ಪಿಟಗಿ, ಹೇಮಾ ಸೋನವಳಕರ, ಜ್ಯೋತಿ ಬದಾಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...