ಬೆಳಗಾವಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ನಮ್ಮ ಕ್ಲಿನಿಕ್‌ ಸ್ಥಾಪನೆ

Date:

ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗಿದೆ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೇತೃತ್ವ ವಹಿಸಿರುವ ಕಿರಣ್‌ ಬೇಡಿ ತಿಳಿಸಿದರು.

ಬೆಳಗಾವಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಸ್ಥಾಪನೆಯಾಗಿರುವ ನಮ್ಮ ಕ್ಲಿನಿಕ್‌ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯದಲ್ಲಿ ತೊಂದರೆಯಾದರೆ ನಮ್ಮ ಕ್ಲಿನಿಕ್‌ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬಹುದು. ವಿಶ್ರಾಂತಿಯನ್ನೂ ಪಡೆಯಬಹುದು. ಜೊತೆಗೆ ಲಿಂಗತ್ವ ಬದಲಾವಣೆ ಬಯಸುವವರಿಗೆ ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆಯನ್ನೂ ಮಾಡಲಾಡುತ್ತದೆ” ಎಂದು ತಿಳಿಸಿದರು.

ಈ ದಿನ‌.ಕಾಮ್ನೊಂದಿಗೆ ಮಾತನಾಡಿದ ಕಿರಣ್ ಬೇಡಿ, “ಮಾನಸಿಕವಾಗಿ ಖಿನ್ನತೆಗೊಳದವರಿಗೆ ಮಾನಸಿಕ ತಜ್ಞರಿಂದ ಆಪ್ತಸಮಾಲೋಚನೆ ಮಾಡಲಾಗುತ್ತದೆ. ಹಾರ್ಮೋನ್‌ಗಳ ತೊಂದರೆಯಿಂದ ಮಾನಸಿಕ ಕಿನ್ನತೆಗೆ ಒಳಗಾದಾಗ ಅವರಿಗೆ ಆಪ್ತಸಮಾಲೋಚನೆ ಮಾಡಿ, ಅವರನ್ನು ಆರೋಗ್ಯವಂತರನ್ನಾಗಿ ಮಾಡಲು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳನ್ನು ಕೇಳಲು, ಅವರಿಗೆ ವಿಶ್ರಾಂತಿ ಪಡೆಯಲು ಅನುಕೂಲವಾಗಲಿದೆ. ನಗರದಲ್ಲಿ ನಮ್ಮ ಕ್ಲಿನಿಕ್ ಸ್ಥಾಪಿಸಿರುವುದು ಲಿಂಗತ್ವ ಅಲ್ಪಸಂಖ್ಯಾತ ಸಮುದಯಾದವರಿಗೆ ಒಳ್ಳೆಯ ರೀತಿಯಲ್ಲಿ ಉಪಯೋಗವಾಗಬೇಕಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗ್ರಾಮದ ಜನರಲ್ಲಿ ವಾಂತಿ-ಭೇದಿ; ಐವರು ಆಸ್ಪತ್ರೆಗೆ ದಾಖಲು

ಕಾರ್ಯಕ್ರಮದಲ್ಲಿ ಎಸಿಪಿ ಸ್ನೇಹಾ, ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ರುಕ್ಮಿಣಿ, ಸಂಗಮ ಸಂಸ್ಥೆಯ ನಿರ್ಧೇಶಕ ರಾಜು, ಹ್ಯುಮ್ಯಾನಿಟಿ ಸಂಸ್ಥೆಯ ತಾನಾಜಿ ಸಾಬ್, ಸಂಗಮ ಸಂಸ್ಥೆಯ ಪ್ರಭಾವತಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...