ಬೆಳಗಾವಿ | ಕಬ್ಬು ಬೆಳೆಗಾರರ ಹೋರಾಟ: ಸಚಿವರ ಮಾತಿಗೆ ಒಪ್ಪದ ರೈತರು

Date:

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗರ್ಲಾಪೂರ ಗ್ರಾಮದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳಗಾರರ ಧರಣಿ ಹೋರಾಟಕ್ಕೆ ಸಚಿವ ಎಚ್ ಕೆ ಪಾಟೀಲ ಅವರು ಭೇಟಿ ನೀಡಿ ರೈತರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ, ʼಪ್ರತಿ ಟನ್ ಕಬ್ಬಿಗೆ ₹3,500 ಬೆಲೆ ನೀಡುವವರೆಗೂ ಹೋರಾಟ ಮುಂದುವರೆಯಲಿದೆʼ ಎಂದು ರೈತರು ಘೋಷಿಸಿದ್ದಾರೆ.

ಸರ್ಕಾರ ಈ ವಿಷಯವನ್ನು ಬೆಂಗಳೂರಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತದೆಂದು ಸಚಿವರು ತಿಳಿಸಿದರೂ, ರೈತರು ಆ ಹೇಳಿಕೆಗೆ ಒಪ್ಪದೆ ತಮ್ಮ ಹೋರಾಟ ಮುಂದುವರೆಸುವ ನಿರ್ಧಾರ ಪ್ರಕಟಿಸಿದರು. ʼನಮ್ಮ ಬೇಡಿಕೆ ಸ್ಪಷ್ಟವಾಗಿದ್ದು, ಪ್ರತಿ ಟನ್ ಕಬ್ಬಿಗೆ ₹3,500 ನಿಗದಿ ಮಾಡಿದಾಗ ಮಾತ್ರ ಹೋರಾಟ ನಿಲ್ಲಿಸುತ್ತೇವೆʼ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಬ್ಬು ಬೆಳೆಗಾರರನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಸಕ್ಕರೆ ಕಾರ್ಖಾನೆಗಳು & ಸರ್ಕಾರ, ಬೀದಿಯಲ್ಲಿ ರೈತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚರ್ಚೆಯ ನಂತರ ಸಚಿವರು ಸ್ಥಳ ತೊರೆಯುವ ವೇಳೆ, ಕೋಪಗೊಂಡ ರೈತರು ಸಚಿವರ ಕಾರಿಗೆ ಅಡ್ಡಿಪಡಿಸಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಸ್ಥಳೀಯ ಆಡಳಿತ ಮತ್ತು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟಿದ್ದಾರೆ. ಹೋರಾಟಕ್ಕೆ ದಿನೇ ದಿನೆ ಬೆಂಬಲ ಹೆಚ್ಚುತ್ತಿದ್ದು, ಸರ್ಕಾರದಿಂದ ಸ್ಪಷ್ಟ ನಿರ್ಧಾರ ಹೊರಬರುವವರೆಗೂ ಧರಣಿ ಮುಂದುವರೆಯುವ ಸೂಚನೆ ದೊರಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...