ಬೆಳಗಾವಿ | ಲೋಕಾಪೂರ,ರಾಮದುರ್ಗ,ಸವದತ್ತಿ ರೈಲು ಮಾರ್ಗದ ಕುರಿತು ನಿರ್ಧಾರ ಪ್ರಕಟಿಸಲಾಗುವದು:ರೈಲ್ವೆ ಸಚಿವರ ಭರವಸೆ

Date:

ಈರಣ್ಣ ಕಡಾಡಿ ಹಾಗೂ ಕೇಂದ್ರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಪ್ರಲ್ಲಾದ್‌ ಜೋಶಿ ಅವರು ಗುರುವಾರ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿ ಜಿಲ್ಲೆಯ ಯೋಜನೆಗಳ ಕುರಿತು ನವದೆಹಲಿಯ ಸಚಿವರ ಕಚೇರಿಯಲ್ಲಿ ಚರ್ಚಿಸಿದ್ದು ಲೋಕಾಪೂರ,ರಾಮದುರ್ಗ ಸವದತ್ತಿ ರೈಲು ಮಾರ್ಗದ ಕುರಿತು ನಿರ್ಧಾರ ಪ್ರಕಟಿಸಲಾಗುವದು ಎಂದು ತಿಳಿಸಿದ್ದಾರೆ.

ಕಚೇರಿಯಲ್ಲಿ ಚರ್ಚೆ ನಡೆಸಿದ ಸಂಸದ ಶೆಟ್ಟ‌ರ್, ‘ಲೋಕಾಪೂರ- ರಾಮದುರ್ಗ-ಸವದತ್ತಿ- ಧಾರವಾಡ ನಡುವೆ ನೂತನ ರೈಲು ಮಾರ್ಗ ರಚನೆಯ ಅಂಗವಾಗಿ ಪ್ರಾರಂಭಿಕವಾಗಿ ‘ಮಾರ್ಗ ಸಮೀಕ್ಷೆ’ ನಡೆಸಬೇಕು. ಸವದತ್ತಿಯ ರೇಣುಕಾದೇವಿಯ ಲಕ್ಷಾಂತರ ಭಕ್ತಾದಿಗಳ ಅನುಕೂಲಕ್ಕಾಗಿ ಈ ಮಾರ್ಗ ರಚನೆ ತುಂಬಾ ಅವಶ್ಯಕತೆ ಇದೆ’ ಎಂದು ಕೇಂದ್ರ ಸಚಿವರಲ್ಲಿ ಮನವರಿಕೆ ಮಾಡಿದರು.

ಬೆಳಗಾವಿ ರಹವಾಸಿಗಳ ಅನಕೂಲಕ್ಕಾಗಿ ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ‘ವಂದೇ ಭಾರತ ರೈಲು’ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ಅನುಕೂಲ ಮಾಡಿ ಕೊಡಬೇಕು. ಅನೇಕ ದಿನಗಳಿಂದ ಈ ಬೇಡಿಕೆ ಕನಸಾಗಿಯೇ ಉಳಿದೆ. ಸಾಧ್ಯವಾದಷ್ಟು ಬೇಗ ನೆರವೇರಿಸಿ ಕೊಡಬೇಕು ಎಂದೂ ಸಂಸದ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ- ಮಿರಜ್ ನಡುವೆ ದಿನನಿತ್ಯ ಸಂಚರಿಸುವ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಪ್ರತಿ ತಿಂಗಳು ವಿಸ್ತರಿಸುತ್ತ ಬರಲಾಗಿದೆ. ಈ ಸೇವೆಯನ್ನು ಕಾಯಂ ಮಾಡುವ ನಿಟ್ಟಿನಲ್ಲಿ ಅಗತ್ಯ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...