ಬೆಳಗಾವಿ : ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ : ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಖಾನಪೇಟ ನಿರ್ದೇಶಕರ ಚುನಾವಣೆಯಲ್ಲಿ ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 18 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದೆ. (ಹಿರೆರಡ್ಡಿ) ರೈತ ರಕ್ಷಣಾ ಸಮಿತಿಯು 7 ಸ್ಥಾನಗಳನ್ನು ಗೆದ್ದಿದೆ.

ಒಟ್ಟು 19,423 ಮತದಾರರಲ್ಲಿ 12,056 ಮಂದಿ ಮತದಾನ ಮಾಡಿ 62.7% ಮತದಾನ ದಾಖಲಾಗಿದೆ. ಇದರಲ್ಲಿ ಪುರುಷರು 10,720 ಮತ ಹಾಗೂ ಮಹಿಳೆಯರು 1,336 ಮತ ಚಲಾಯಿಸಿದ್ದಾರೆ.

ಸಾಮಾನ್ಯ “ಅ” ವರ್ಗದ ಕಬ್ಬು ಬೆಳೆಗಾರರ ಮತಕ್ಷೇತ್ರದಿಂದ ಆಯ್ಕೆಯಾದವರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈರಪ್ಪ ಶಿವಗೆನಪ್ಪ ಹರನಟ್ಟಿ 4272 ಮತಗಳು

ಗೋಪಾಲರಡ್ಡಿ ರಾಮಪ್ಪ ಚಿಕರಡ್ಡಿ 4132 ಮತಗಳು

ಪರತಗೌಡ ಪಾಟೀಲ 4129 ಮತಗಳು

ಪರಪ್ಪಗೌಡ ಪಾಟೀಲ್ 4807 ಮತಗಳು

ಬಸವರಾಜ ಬಸವಂತಪ್ಪ ಹಿರೇರಡ್ಡಿ 4377 ಮತಗಳು

ಬಸವರಾಜ ತುಪ್ಪದ 4160 ಮತಗಳು

ಭೀಮಪ್ಪ ಶಿವಪ್ಪ ಬೆಳವಣಕಿ 4141 ಮತಗಳು

ಮಲ್ಲಪ್ಪ ಶಿವಲಿಂಗಪ್ಪ ಯಾದವಾಡ 4874 ಮತಗಳು

ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ 5003 ಮತಗಳು (ಅತೀ ಹೆಚ್ಚು ಮತ ಪಡೆದ ಅಭ್ಯರ್ಥಿ)

ಮಹಾದೇವ ಆತಾರ 4061 ಮತಗಳು

ಮಹಿಳಾ ಮೀಸಲು “ಅ” ವರ್ಗದಿಂದ ಗೆದ್ದ ಅಭ್ಯರ್ಥಿಗಳು

ಅನ್ನಪೂರ್ಣ ಪಾಟೀಲ್ 3953 ಮತಗಳು

ಶಶಿಕಲಾ ಬಸವರಾಜ ಸೋಮಗೊಂಡ 4177 ಮತಗಳು

ಪರಿಶಿಷ್ಟ ಜಾತಿ ಮೀಸಲು “ಅ” ವರ್ಗ ಮತಕ್ಷೇತ್ರದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳು

ಚಂದ್ರು ರಜಪೂತ 3917 ಮತಗಳು

ಪರಿಶಿಷ್ಟ ಪಂಗಡ ಮೀಸಲು “ಅ” ವರ್ಗ ಮತಕ್ಷೇತ್ರದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳು ಅಭ್ಯರ್ಥಿಗಳು

ಭೀಮಪ್ಪ ಬಸಿಡೋಣಿ 4137 ಮತಗಳು

ಹಿಂದುಳಿದ “ಅ” ವರ್ಗದ ಮತಕ್ಷೇತ್ರದಿಂದ ಗೆಲುವು ಸಾಧಿಸಿದ ಅಭ್ಯರ್ಥಿ

ಈರಣ್ಣ ಕಾಮಣ್ಣವರ 4157 ಮತಗಳು

ಹಿಂದುಳಿದ “ಬ” ವರ್ಗ ಮತಕ್ಷೇತ್ರದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳು

ಶಿವಾನಂದ ಮುಷ್ಟಿಗೇರಿ 4863 ಮತಗಳು

“ಬ” ವರ್ಗ ಸಹಕಾರ ಸಂಸ್ಥೆಗಳ ಪ್ರತಿನಿಧಿ ಮತಕ್ಷೇತ್ರದಿಂದ ಗೆಲುವು ಸಾಧಿಸಿದ ಅಭ್ಯರ್ಥಿ

ಬಸವನಗೌಡ ದ್ಯಾಮನಗೌಡ್ರ 40 ಮತಗಳಿಂದ ಗೆಲುವು

“ಡ” ವರ್ಗ ಕಬ್ಬು ಬೆಳೆಗಾರನಲ್ಲದ ಮತಕ್ಷೇತ್ರದಿಂದ ಗೆಲುವು ಸಾಧಿಸಿದ ಅಭ್ಯರ್ಥಿ

ಬಸಪ್ಪ ಸಿದರಡ್ಡಿ (ಕೇವಲ 1 ಮತ) ಅಂತರದಲ್ಲಿ 73 ಮತಗಳಿಂದ

ಮಹಾದೇವಪ್ಪ ಯಾದವಾಡ ಪೆನೆಲ್:

ಮಹಾದೇವಪ್ಪ ಯಾದವಾಡ, ಮಲ್ಲಣ್ಣ ಯಾದವಾಡ, ಈರಪ್ಪ ಹರನಟ್ಟಿ, ಬಸವರಾಜ ತುಪ್ಪದ, ಭೀಮಪ್ಪ ಬೆಳವಣಕಿ, ಮಹಾದೇವ ಆತಾರ, ಶಶಿಕಲಾ ಸೋಮಗೊಂಡ, ಅನ್ನಪೂರ್ಣ ಪಾಟೀಲ್, ಶಿವಾನಂದ ಮುಷ್ಟಿಗೇರಿ, ಚಂದ್ರು ರಜಪೂತ, ಬಸವನಗೌಡ ಪಾಟೀಲ.

ರೈತ ಹಿತರಕ್ಷಣಾ ಸಮಿತಿ (ಹಿರೆರಡ್ಡಿ) ಪೆನೆಲ್:

ಬಸವರಾಜ ಹಿರೆರಡ್ಡಿ, ಗೋಪಾಲರಡ್ಡಿ ಚಿಕರಡ್ಡಿ, ಪರಪ್ಪಗೌಡ ಪಾಟೀಲ್, ಪರತಗೌಡ ಪಾಟೀಲ್, ಈರಣ್ಣ ಕಾಮಣ್ಣವರ, ಭೀಮಪ್ಪ ಬಸಿಡೋಣಿ, ಬಸಪ್ಪ ಸಿದರಡ್ಡಿ.

ಚುನಾವಣೆಯ ವೇಳೆ ವಿರೋಧಿಗಳು ಮಾಡಿದ ಆರೋಪಗಳಿಗೆ ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವಿನ ಮೂಲಕ ತಿರುಗೇಟು ನೀಡಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...