ಬೆಳಗಾವಿ| ನರಸಂಬಂಧಿ ವ್ಯಾಧಿಯಾದ ಬಿಜಿಎಸ್ ಗೆ ರಾಜ್ಯದಲ್ಲಿ ಮೊದಲ ಬಲಿ

Date:

ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಜಿಬಿಎಸ್ ಗೆ ಬೆಳಗಾವಿ ಜಿಲ್ಲೆಯ ದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ದೋನೆವಾಡಿ ಗ್ರಾಮದ ಯೆತಿಲ್ ಬಾಳಗೌಡ ಪಾಟೀಲ (64) ಸೋಮವಾರ ಜಿಬಿಎಸ್‌ ಸೋಂಕಿಗೆ ಬಲಿಯಾಗಿರುವುದನ್ನು ಕೊಲ್ಲಾಪುರದ ಆಸ್ಪತ್ರೆ ದೃಢಪಡಿಸಿದೆ. ಈ ಮಧ್ಯೆ, ಮೂರ್ನಾಲ್ಕು ದಿನಗಳ ಹಿಂದೆ ಹುಕ್ಕೇರಿ ತಾಲೂಕಿನ 14 ವರ್ಷದ ಬಾಲಕ ಕೂಡ ಇದೇ ಸೋಂಕಿನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಂದು ವೇಳೆ ಬಾಲಕನ ಸಾವು ಈ ಸೋಂಕಿನಿಂದಲೇ ಎಂಬುದು ವೈದ್ಯಕೀಯ ವರದಿಯಲ್ಲಿ ಖಚಿತವಾದಲ್ಲಿ ಜಿಲ್ಲೆಯಲ್ಲಿ ಜಿಬಿಎಸ್‌ ಸೋಂಕಿಗೆ ರಾಜ್ಯದ ಇಬ್ಬರು ಬಲಿಯಾದಂತಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...