ಬೆಳಗಾವಿ | ನಾನು ಬಸವ ತತ್ವ ಪಾಲನೆ ಮಾಡುವವನು ಸಚಿವ ಸ್ಥಾನ ಸಿಗುತ್ತದೆ: ಶಾಸಕ ಅಶೋಕ ಪಟ್ಟಣ

Date:

ಬೆಳಗಾವಿ ನಗರದಲ್ಲಿ ರಾಮದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ ಪಟ್ಟಣ ಸುದ್ದಿಗಾರರೊಂದಿಗೆ ಮಾತನಾಡಿ “ನಾನು ಬಸವ ತತ್ವ ಪಾಲಿಸುವವನು ಸಚಿವ ಸ್ಥಾನ ಕೊಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದಾರೆ ಕಾಯುತ್ತೆನೆ” ಎಂದು ಹೇಳಿದ್ದಾರೆ

“ಜಾತಿ ಆಧಾರದಲ್ಲಿ ನಾನು ಸಚಿವ ಸ್ಥಾನ ಕೇಳುವದಿಲ್ಲ ನಾನು ಬಸವ ತತ್ವ ಪಾಲಿಸುವವನು ಮಾರ್ಚ್ ಬಜೆಟ್ ನಂತರ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆಗಳಿವೆ ಅಭಿಮಾನಿಗಳು ನಾನು ಸಚಿವರಾಗಲಿ ಎಂದು ಬಯಸುವುದು ಸಹಜ ಸಿದ್ದರಾಮಯ್ಯನವರು ನನಗೆ ಸಚಿವರನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ ಕಾಯುತ್ತೆನೆ” ಎಂದು ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...