ಬೆಳಗಾವಿ | ಕಾರು ಅಪಘಾತದ ಕುರಿತು ಶಾಸಕ ಲಕ್ಷ್ಮಣ ಸವದಿ ಮಾಹಿತಿ

Date:

ಮಾಜಿ ಉಪಮುಖ್ಯಮಂತ್ರಿ ಅಥಣಿ ವಿಧಾನ ಸಭಾ ಶಾಸಕರಾದ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆಯ ಕುರಿತು ಶಾಸಕ ಲಕ್ಷ್ಮಣ ಸವದಿ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಅಪಘಾತದ ಕುರಿತು ಪ್ರಕಟನೆ ನೀಡಿರುವ ಶಾಸಕ ಲಕ್ಷ್ಮಣ ಸವದಿಯವರು ಇಂದು ಸಂಜೆ ಬೆಳಗಾವಿ ಮೂಲಕ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ದರೂರ ಗ್ರಾಮದ ಹತ್ತಿರ ನನ್ನ ವಾಹನ ಚಿಕ್ಕ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ರೀತಿಯ ಯಾರಿಗೂ ಪ್ರಾಣ ಅಪಾಯವಾಗಿಲ್ಲ

ಭಗವಂತ ಹಾಗೂ ಶ್ರೀ ಶಿವಯೋಗಿಗಳ ಕೃಪಾಶೀರ್ವಾದ ಹಾಗೂ ಎಲ್ಲ ಹರ ಗುರು ಚರಮೂರ್ತಿಗಳ ಹಾಗೂ ಕ್ಷೇತ್ರದ ಜನರ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಸುರಕ್ಷಿತವಾಗಿದ್ದೆನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000112131

ಯಾರು ಆತಂಕ ಪಡುವ ಅಗತ್ಯವಿಲ್ಲ ಇವಾಗ ಸದ್ಯ ನಾನು ಕೆಲಸದ ನಿಮಿತ್ಯ ಬೆಂಗಳೂರಿಗೆ ತೆರಳಿದ್ದು ಬೆಂಗಳೂರಿನಿಂದ ಬಂದ ನಂತರ ಗೃಹ ಕಛೇರಿಯಲ್ಲಿ ತಮ್ಮಲ್ಲರನ್ನು ಭೇಟಿಯಾಗುತ್ತೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನಾನು ಚಿರಋಣಿಯಾಗಿದ್ದೇನೆ. ಇಂತಿ ನಿಮ್ಮ ಪ್ರೀತಿಯ ಲಕ್ಷ್ಮಣ ಸವದಿ. ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...