ಬೆಳಗಾವಿ : ಹೊರಗಿನವರು ಬಂದು ಹೊಲಸು ಮಾಡುತ್ತಿದ್ದಾರೆ : ರಮೇಶ ಕತ್ತಿ ಆರೋಪ

Date:

ಬೆಳಗಾವಿ ಜಿಲ್ಲೆ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ನಾಯಕರ ನಡುವೆ ಆರೋಪ–ಪ್ರತ್ಯಾರೋಪಗಳ ಜಟಾಪಟಿ ಮುಂದುವರಿದಿದೆ.

ಪಿಕೆಪಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದ ರಮೇಶ್ ಕತ್ತಿ, “ಬೇರೆ ತಾಲೂಕಿನವರು ಬಂದು ಹುಕ್ಕೇರಿ ತಾಲೂಕಿನಲ್ಲಿ ಹೊಲಸು ಮಾಡುತ್ತಿದ್ದಾರೆ. ಜನರು ಇಂತಹವರಿಗೆ ಬೆಂಬಲ ನೀಡಬಾರದು,” ಎಂದು ವಿರೋಧಿಗಳ ವಿರುದ್ಧ ಹರಿಹಾಯ್ದರು.

ಜಿಲ್ಲೆಯಲ್ಲಿ ಪ್ರತಿಷ್ಠೆಯ ಚುನಾವಣೆಯಾಗಿ ಗುರುತಿಸಲ್ಪಟ್ಟಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕರ ಹೋರಾಟ ರಾಜಕೀಯ ವಲಯದಲ್ಲಿ ಹೆಚ್ಚುವರಿ ಚರ್ಚೆಗೆ ಕಾರಣವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...