ಬೆಳಗಾವಿ : ಇಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ

Date:

ಬೆಳಗಾವಿ ನಗರದ ನೆಹರು ನಗರದ 11 ಕೆ.ವಿ ಉಪಕೇಂದ್ರ ಹಾಗೂ ಸದಾಶಿವ ನಗರದ 33 ಕೆ.ವಿ ಉಪಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 17ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಅನೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹೆಸ್ಕಾಂ ಪ್ರಕಟಣೆಯಲ್ಲಿ, ಈ ಅವಧಿಯಲ್ಲಿ ತೊಂದರೆ ಅನುಭವಿಸಬೇಕಾದ ನಾಗರಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಸ್ಟ್ರಿಯಲ್ ಏರಿಯಾ, ವೈಭವನಗರ, ನ್ಯೂ ವೈಭವನಗರ, ವಿದ್ಯಾಗಿರಿ, ಅನ್ನಪೂರ್ಣವಾಡಿ, ಬಸವ ಕಾಲೋನಿ, ಆಜಂನಗರ, ಸಂಗಮೇಶ್ವರ ನಗರ, ಕೆಎಲ್‌ಇ ಏರಿಯಾ, ಶಾಹುನಗರ, ವಿನಾಯಕನಗರ, ಜ್ಯೋತಿನಗರ, ಎಪಿಎಂಸಿ, ಉಷಾ ಕಾಲೋನಿ, ಸಿದ್ದೇಶ್ವರ ನಗರ, ಬಾಸ್ಟೈಟ್ ರಸ್ತೆ, ಇಂಡಾಲ್ ಏರಿಯಾ, ಸಿವಿಲ್ ಆಸ್ಪತ್ರೆ ಪ್ರದೇಶ, ಅಂಬೇಡ್ಕರ್ ನಗರ, ಚೆನ್ನಮ್ಮಾ ಸರ್ಕಲ್, ಕಾಲೇಜ್ ರಸ್ತೆ, ಜಿಲ್ಲಾ ನ್ಯಾಯಾಲಯ, ಡಿಸಿ ಕಾಂಪೌಂಡ್, ಸಿಟಿ ಪೊಲೀಸ್ ಲೈನ್, ಕಾಕತಿವೇಸ್, ಕಾಳಿ ಅಂಬ್ರಾಯಿ, ಕ್ಲಬ್ ರಸ್ತೆ, ಶಿವಬಸವ ನಗರ, ರಾಮನಗರ, ಗ್ಯಾಂಗವಾಡಿ, ಅಯೋಧ್ಯಾನಗರ, ಕೆಎಲ್‌ಇ ಕಾಂಪ್ಲೆಕ್ಸ್, ಕೆಇಬಿ ಕ್ವಾಟರ್ಸ್, ಸುಭಾಷನಗರ, ಕಾರ್ಪೊರೇಷನ್ ಆಫೀಸ್, ಪೊಲೀಸ್ ಕಮೀಷನರ್ ಕಚೇರಿ, ಪೊಲೀಸ್ ಕ್ವಾಟರ್ಸ್, ಶಿವಾಜಿ ನಗರ, ವೀರಭದ್ರನಗರ, ಆರ್‌ಟಿಒ ವೃತ್ತ, ತ್ರಿವೇಣಿ, ರೈಲ್ ನಗರ, ಸಂಪಿಗೆ ರಸ್ತೆ, ಸದಾಶಿವ ನಗರ, ವಿಶ್ವೇಶ್ವರಯ್ಯ ನಗರ, ಟಿವಿ ಸೆಂಟರ್, ಹನುಮಾನ ನಗರ, ಮುರಳಿಧರ ಕಾಲೋನಿ, ಜಿನಾಬಕುಲ್ ಏರಿಯಾ, ರೋಹನ್ ರೆಸಿಡೆನ್ಸಿ, ಆದಿತ್ಯ ಆರ್ಕೆಡ್, ಕೊಲ್ಲಾಪುರ ಸರ್ಕಲ್, ಸಿವಿಲ್ ರಸ್ತೆ, ರಾಮದೇವ ಏರಿಯಾ, ಎ.ಪಿ ಆಫೀಸ್ ರಸ್ತೆ, ಹನುಮಾನ ಮಂದಿರ, ನೆಹರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...