ಬೆಳಗಾವಿ : ಜ್ಯುವೆಲ್ಲರ್ಸ್ ನ ಶಟರ್ ಮುರಿದು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ದೋಚಿ ಪರಾರಿ

Date:

ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನ ಶಟರ್ ಮುರಿದು ಕಳ್ಳರು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.

ಜ್ಯುವೆಲ್ಲರ್ಸ್‌ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್‌ ಚೌಗಲಾ, ಸದಲಗಾ ಪಿಎಸ್‌ಐ ಶಿವಕುಮಾರ್ ಬಿರಾದಾರ ಮಾರ್ಗದರ್ಶನದಲ್ಲಿ

ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳ್ಳರು 8 ಲಕ್ಷ ರೂಪಾಯಿ ಮೌಲ್ಯದ 9 ಕೆಜಿ ಬೆಳ್ಳಿ ಆಭರಣ ಮತ್ತು 16,000 ಹಣ ಕದ್ದಿದ್ದಾರೆ. ಅದಲ್ಲದೇ ಬುದ್ಧ ವಿಹಾರ ಮುಂಭಾಗದಲ್ಲಿದ್ದ 2 ದ್ವಿಚಕ್ರ ಬೈಕಗಳನ್ನೂ ಕದ್ದಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಬೆಳಗಾವಿಯಲ್ಲಿ ವಿಮಾನ ಅಪಘಾತ ಅಣಕು ಪ್ರದರ್ಶನ

ಚನ್ನಮ್ಮ ವೃತ್ತದಲ್ಲಿರುವ ಹೈಮಾಸ್ಟ್ ದೀಪ ಕಳೆದ ಎರಡು-ಮೂರು ದಿನಗಳಿಂದ ಆಫ್ ಆಗಿರುವುದರಿಂದ ಕಳ್ಳರು ಕತ್ತಲೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಖಾಸಗಿ ಸಿಸಿ ಟಿವಿಯಲ್ಲಿ ಕಳ್ಳರ ಓಡಾಟದ ದೃಶ್ಯ ಸೆರೆಯಾಗಿದೆ. ಈ ದೃಶ್ಯಗಳನ್ನು ಆಧರಿಸಿ ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...