ಬೆಳಗಾವಿ | ಶಿವಾಜಿ ರಕ್ಷಣೆಗೆ ನಿಂತವರು ಮುಸ್ಲಿಂ ಸಮುದಾಯ

Date:

ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿಡಾ.ಸರಜೂ ಕಾಟ್ಕ‌ರ್ ಅವರ ಛತ್ರಪತಿ “ಶಿವಾಜಿ ದಿ ಗ್ರೇಟ್ ಮರಾಠಾ” ಪುಸ್ತಕ ಬಿಡುಗಡೆಗೊಳಿಸಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ ಶಿವಾಜಿ ರಕ್ಷಣೆಗೆ ನಿಂತವರೇ ಮುಸ್ಲಿಂ ಸಮುದಾಯದವರು, ಅಪ್ಟಲ್ ಖಾನ್ ನ್ನು ಮುಗಿಸಲು ಮುಸ್ಲಿಂರ ಸಹಾಯ ಇದೆ. ಇದನ್ನು ತಿರುಚುವ ಪ್ರಯತ್ನ ಆಗಬಾರದು ಎಂದರು.

ಶಿವಾಜಿ ಜೊತೆಗೆ ಹಿಂದುಗಳಿಗಿಂತ ಮುಸ್ಲಿಮರೇ ಹೆಚ್ಚಾಗಿದ್ದರು. ಶಿವಾಜಿ ರಕ್ಷಣೆಗೆ ನಿಂತವರೇ ಮುಸ್ಲಿಂ ಸಮುದಾಯದವರು, ಅಪ್ಟಲ್ ಖಾನ್ ನ್ನು ಮುಗಿಸಲು ಮುಸ್ಲಿಂರ ಸಹಾಯ ಇದೆ. ಇದನ್ನು ತಿರುಚುವ ಪ್ರಯತ್ನ ಆಗಬಾರದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಛತ್ರಪತಿ ಶಿವಾಜಿ ಮಹಾರಾಜರು ಇತಿಹಾಸ ಜಗತ್ತಿಗೆ ಪರಿಚಯಿಸಿದರು ಜ್ಯೋತಿಬಾ ಪುಲೆ ಅವರು, ಶಿವಾಜಿ ಜೊತೆಗೆ ಹಿಂದುಗಳಿಗಿಂತ ಮುಸ್ಲಿಮರೇ ಹೆಚ್ಚಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಛತ್ರಪತಿ ಶಿವಾಜಿ ಮಹಾರಾಜರ ಸೈನ್ಯದಲ್ಲಿ ಮರಾಠಾ ಮುಸ್ಲಿಂ ಸಮಾಜದವರು ಸಹೋದರಂತೆ ಇದ್ದರು. ಇಂದಿನ ಕಾಲಘಟ್ಟದಲ್ಲಿ ನೈಜತೆಯನ್ನು ಕಳೆದು ಕೊಳ್ಳುತ್ತಿದ್ದೇವೆ. ನೈಜ ಇತಿಹಾಸ ಸಮಾಜಕ್ಕೆ ತಿಳಿಸುವ ಕೃತಿಗಳು ರಚನೆಯಾಗಬೇಕು ಎಂದರು.

ದೇಶದ ಇತಿಹಾಸ ತಿಳಿಯಲು ಇಂತಹ ಪುಸ್ತಕ ಅಗತ್ಯ. ಶಿವಾಜಿ ಮಹಾರಾಜರ ಕುರಿತು ಈ ಪುಸ್ತಕದಲ್ಲಿ ನೈಜ ರೂಪದಲ್ಲಿ ಹೇಳುವ ಪ್ರಯತ್ನ ಡಾ. ಸರಜೂ ಕಾಟ್ಕರ್ ಅವರು ಮಾಡಿದ್ದಾರೆ. ಸರಿಯಾದ ದೃಷ್ಟಿ ಕೋನದಿಂದ ಓದಿದಾಗ ಇತಿಹಾಸ ತಿಳಿಯುತ್ತದೆ

ಶಿವಾಜಿ ಮರಾಠಕ್ಕಷ್ಟೇ ಸೀಮಿತವಲ್ಲ, ಬಸವಾದಿ ಶರಣರು ಲಿಂಗಾಯತರಿಗಷ್ಟೇ ಸೀಮಿತವಲ್ಲ, ಹಾಗೆಯೇ ಬಾಬಾ ಸಾಹೇಜ ಅಂಬೇಡ್ಕರ್ ಅವರು ದಲಿತರಿಗಷ್ಟೆ ಸೀಮಿತರಾದವರಲ್ಲ. ಹೀಗಾಗಿ ದೇಶದ ಜನತೆ ನಿಜಾಂಶ ತಿಳಿದುಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

ಈ ವೇಳೆ ಕೃತಿಕಾರ ಡಾ.ಸರಜೂ ಕಾಟ್ಕರ ಕೃತಿ ರಚನೆ ಕುರಿತು ಮಾತನಾಡಿದರು. ರಾಮಕೃಷ್ಣ ಮರಾಠ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಅಧ್ಯಕ್ಷತೆಯನ್ನು ಡಾ.ಮನು ಬಳಿಗಾರ ವಹಿಸಿದ್ದರು. ಡಾ. ಗುರುದೇವಿ ಹುಲೆಪ್ಪನವರಮಠ, ಯ.ರು. ಪಾಟೀಲ ಕೃತಿ ಪರಿಚಯ ಮಾಡಿದರು. ಬಸವರಾಜ ಕುಪ್ಪಸಗೌಡರ ನಿರೂಪಿಸಿದರು. ಪತ್ನಿ ಸುಮಾ ಕಾಟ್ಕರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...