ಬೆಳಗಾವಿ : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಇಲ್ಲ: ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

Date:

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸಹೋದರರು ಮತ್ತು ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ ನಡೆಯುತ್ತಿದೆ ಎಂಬ ಸುದ್ದಿ ಸತ್ಯವಲ್ಲ ಎಂದು ಬೆಳಗಾವಿ ಜಿಲ್ಲೆಯ ಬೆಮುಲ್‌ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಬೆಮುಲ್) ಅಧ್ಯಕ್ಷರಾಗಿರುವ ಅವರು, “ನಾನು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿಲ್ಲ. ನಿರ್ದೇಶಕರಾಗಿ ಮಾತ್ರ ಕಾರ್ಯನಿರ್ವಹಿಸುತ್ತೇನೆ. ನಾನು ಸುರೇಶ್ ಅವರ ಎದುರಾಳಿ ಎಂಬಂತೆ ಬಿಂಬಿಸುವುದು ಸರಿಯಲ್ಲ,” ಎಂದು ಸ್ಪಷ್ಟಪಡಿಸಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಯಾವ ಪಕ್ಷದ ಸರ್ಕಾರ ಅಸ್ತಿತ್ವದಲ್ಲಿದೆಯೋ, ಆ ಪಕ್ಷದ ಪ್ರತಿನಿಧಿಗೆ ಇಂತಹ ಸಂಸ್ಥೆಗಳಾದ ಕೆಎಂಎಫ್, ಅಪೆಕ್ಸ್ ಬ್ಯಾಂಕ್, ಮಾರ್ಕೆಟಿಂಗ್ ಫೆಡರೇಷನ್‌ಗಳ ಅಧ್ಯಕ್ಷ ಸ್ಥಾನಗಳು ಸಹಜವಾಗಿ ಲಭಿಸುತ್ತವೆ,” ಎಂದು ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...