ಬೆಳಗಾವಿ | “ಕಿಡ್ನಾಪ್ ಆರೋಪಕ್ಕೆ ತಿರುವು – ಮುಸ್ಲಿಂ ಯುವಕನ ಜೊತೆ ಪ್ರೇಮವಿವಾಹ ಎಂದು ಯುವತಿಯ ಸ್ಪಷ್ಟನೆ!”

Date:

ಬೆಳಗಾವಿ ಜಿಲ್ಲೆಯ ಸಂತಿ ಬಸ್ತವಾಡ ಗ್ರಾಮದಲ್ಲಿ ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಕಿಡ್ನಾಪ್ ಮಾಡಿದ್ದಾನೆ ಎಂಬ ಕುಟುಂಬದ ಆರೋಪಕ್ಕೆ ಇದೀಗ ತಿರುವು ಲಭಿಸಿದೆ. 22 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಧಿಕಾ ಮುಚ್ಚಂಡಿ ಮತ್ತು ಸದ್ರುದಿನ್ ಬೇಪಾರಿ, ಮುಂಬೈನಲ್ಲಿ ಪತ್ತೆಯಾಗಿದ್ದು, ಯುವತಿಯ ಹೇಳಿಕೆಯಿಂದ ಹೊಸ ಸತ್ಯ ಹೊರಬಿದ್ದಿದೆ.

ಸಂತಿ ಬಸ್ತವಾಡ ಗ್ರಾಮದ ರಾಧಿಕಾ ನಾಪತ್ತಿಯಾದ ಬಳಿಕ, ಅವರ ತಾಯಿ ದೀಪಾ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ದೂರು ದಾಖಲಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದರೂ, ಮುಂಬೈನಲ್ಲಿ ಪತ್ತೆಯಾದ ಜೋಡಿಯನ್ನು ವಿಚಾರಣೆ ನಡೆಸಿದಾಗ, “ನಾನು ಸದ್ರುದಿನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದೇನೆ. ನನ್ನ ಇಚ್ಛೆಗೆ ವಿರುದ್ಧವಾಗಿ ಯಾರೂ ಕಿಡ್ನಾಪ್ ಮಾಡಿಲ್ಲ” ಎಂದು ರಾಧಿಕಾ ಸ್ಪಷ್ಟಪಡಿಸಿದ್ದಾರೆ.

ಈ ಹೇಳಿಕೆಯಿಂದ ಕುಟುಂಬದ ಆರೋಪ ತಿರಸ್ಕೃತವಾಗಿದ್ದು, ಇದು ಸ್ವಯಂಪ್ರೇರಿತ ಪ್ರೇಮವಿವಾಹ ಎಂದು ತಿಳಿದುಬಂದಿದೆ. ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...