ಬೆಳಗಾವಿ : ಸವದತ್ತಿ ಯಲ್ಲಮ್ಮನ ಗುಡ್ಡದ ದೇವಸ್ಥಾನಕ್ಕೆ ನುಗ್ಗಿದ ನೀರು ಒದ್ದೆಯಾದ ಹುಂಡಿಯಲ್ಲಿದ್ದ ಹಣ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ದೇವಸ್ಥಾನದ ಆವರಣಕ್ಕೆ ಇತ್ತೀಚಿನ ಮಳೆಯಿಂದ ನೀರು ನುಗ್ಗಿ, ಹುಂಡಿಯಲ್ಲಿದ್ದ ಕಾಣಿಕೆ ಹಣ ಸಂಪೂರ್ಣವಾಗಿ ಒದ್ದೆಯಾದ ಘಟನೆ ನಡೆದಿದೆ.

ಮಂಗಳವಾರ, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ಬೈಲಹೊಂಗಲ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಮ್ಮುಖದಲ್ಲಿ ಹುಂಡಿ ಒಡೆದು, ನೋಟುಗಳನ್ನು ದೇವಸ್ಥಾನದ ಪ್ರಾಂಗಣದಲ್ಲಿ ಹರಡಿ ಒಣಗಿಸಲಾಯಿತು.

ನೋಟುಗಳೆಲ್ಲವೂ ಕುಂಕುಮ ಮತ್ತು ಭಂಡಾರಮಯವಾಗಿವೆ, ಸಿಬ್ಬಂದಿ ಅವುಗಳನ್ನು ಎಚ್ಚರಿಕೆಯಿಂದ ಬೇರ್ಪಡಿಸಿ ಒಣಗಿಸುವ ಕಾರ್ಯ ನಡೆಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...