ಬೆಳಗಾವಿ | ಸೇತುವೆ ಕುಸಿದು ಯುವಕ ಸಾವು

Date:

ಮಹಾರಾಷ್ಟ್ರ ರಾಜ್ಯದ ಪುಣೆಯ ಮಾವಲ್ ತಾಲ್ಲೂಕಿನ ಕುಂದಾಮಲ ಬಳಿ ಇಂದ್ರಾಯಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಭಾನುವಾರ ಮಧ್ಯಾಹ್ನ ಕುಸಿದಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಸಲಾಪುರ ಗ್ರಾಮದ ಯುವಕ ಚೇತನ ಚಾವರೆ (22) ಮೃತಪಟ್ಟಿದ್ದಾರೆ.

ಇವರು ಪುಣೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಭಾನುವಾರ ಬೆಳಿಗ್ಗೆ ಸ್ನೇಹಿತರೊಂದಿಗೆ ಇಂದ್ರಯಾಣಿ ಸೇತುವೆ ನೋಡಲು ಹೋಗಿದ್ದರು. ಈ ವೇಳೆ ಸೇತುವೆ ಕುಸಿದು ಚೇತನ ಕೊಚ್ಚಿ ಹೋಗಿದ್ದರು. ಭಾನುವಾರವೇ ಶವ ಪತ್ತೆಯಾಗಿತ್ತು. ಸೋಮವಾರ ಸ್ವಗ್ರಾಮ ಜಲಾಲಪುರ ಗ್ರಾಮದಲ್ಲಿ ಶವ ಸಂಸ್ಕಾರ ಕಾರ್ಯ ನೆರವೇರಿತು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...