ಕರ್ನಾಟಕಕ್ಕೆ 50ರ ಸಂಭ್ರಮ | ಕೆಂಪು-ಹಳದಿಯಿಂದ ಕಂಗೊಳಿಸುತ್ತಿದೆ ಬೆಳಗಾವಿ

Date:

ಮೈಸೂರು ರಾಜ್ಯ ಕರ್ನಾಟಕವಾಗಿ ಇಂದಿನ 50 ವರ್ಷ ಪೂರೈಸಿದೆ. ರಾಜ್ಯಾದ್ಯಂತ 50ರ ಸಂಭ್ರಮ ಮನೆ ಮಾಡಿದೆ. ಮಹಾರಾಷ್ಟ್ರದೊಂದಿಗೆ ಗಡಿ ವಿವಾದಹೊಂದಿರುವ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಕನ್ನಡ ಬಾವುಟಗಳು ಹಾರಾಡುತ್ತಿವೆ. ಬೆಳಗಾವಿ ನಗರ ಅಕ್ಷರಶಃ ಕೆಂಪು-ಹಳದಿ ಬಣ್ಣಗಳಿಂದ ಕಂಗೊಳಿಸುತ್ತಿದೆ.

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕನ್ನಡ ಹಬ್ಬದ ಮೆರಗು ಹೆಚ್ಚಿದೆ. ನಗರದಲ್ಲಿ ಇಡೀ ದಿನ ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಡೆಯಲಿದೆ. 100 ರೂಪಕ ವಾಹನಗಳು ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಹಳದಿ-ಕೆಂಪು ಬಣ್ಣದ ಗಾಳಿಪಟ ಉತ್ಸವವೂ ನಡೆಯಲಿದೆ.

ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಲು ಮುಂದಾಗಿದೆ. ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಮಹಾರಾಷ್ಟ್ರ ರಾಜಕೀಯ ನಾಯಕರಿಗೆ ಬೆಳಗಾವಿ ಪ್ರವೇಶಿಸದಂತೆ ನಿರ್ಬಂಧ ಹೇಳಿದೆ. ಜಿಲ್ಲೆಯ ಗಡಿ ಭಾಗದಲ್ಲಿ 18 ಚೆಕ್​ಪೋಸ್ಟ್​​ಗಳ ನಿರ್ಮಾಣ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಇಬ್ಬರು ಡಿಸಿಪಿ, 12 ಡಿವೈಎಸ್‌ಪಿ, 120ಕ್ಕೂ ಹೆಚ್ಚು ಇನ್ಸ್​ಪೆಕ್ಟರ್ಸ್​, 300 ಪಿಎಸ್‌ಐ, 2000 ಪಿಸಿ, 500 ಹೋಮ್​ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಬೆಳಗಾವಿ ನಗರದ ಹಲವೆಡೆ 300 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...