ಈ ಸಕ್ಕರೆ ಕಾರ್ಖಾನೆಯಿಂದ ಮಾತ್ರ ರೈತರಿಗೆ ಸಂತಸದ ಸುದ್ದಿಪ್ರತಿ ಟನ್ ಕಬ್ಬಿಗೆ ₹3,350 ನಿಗದಿ

Date:

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ತೀವ್ರಗೊಂಡಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಭಾಗಶಃ ಜಯ ಸಿಕ್ಕಿದೆ. ರೈತರು ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಆಗ್ರಹಿಸುತ್ತಿದ್ದರೆ, ಸರ್ಕಾರ ಕಾರ್ಖಾನೆಗಳೊಂದಿಗೆ ನಡೆದ ಸಭೆಯ ಬಳಿಕ ₹3,300 ನಿಗದಿ ಮಾಡಿದೆ.

ಆದರೆ, ಚಿಕ್ಕೋಡಿ ತಾಲೂಕಿನ ಬೆಡಕಿಹಾಳದ ವೆಂಕಟೇಶ್ವರ ಪಾವರ್ ಪ್ರೊಜೆಕ್ಟ್ (ಸಕ್ಕರೆ ಕಾರ್ಖಾನೆ) ರೈತರ ಪರವಾಗಿ ನಿಂತು ಪ್ರತಿ ಟನ್‌ಗೆ ₹3,350 ನೀಡುವುದಾಗಿ ಪ್ರಕಟಿಸಿದೆ. ಕಾರ್ಖಾನೆಯ ವ್ಯವಸ್ಥಾಪಕ ಮಂಡಳಿಯು ಪ್ರಕಟಣೆಯಲ್ಲಿ ಹೇಳಿರುವಂತೆ,
“2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗಾಗಿ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ₹3,300 ಹಾಗೂ ಕರ್ನಾಟಕ ಸರ್ಕಾರದ ಪಾಲು ₹50 ಸೇರಿ ಒಟ್ಟು ₹3,350 ನೀಡಲಾಗುವುದು,” ಎಂದು ತಿಳಿಸಿದೆ.

1000906494

ಅದೇ ವೇಳೆ, ಕಾರ್ಖಾನೆಯು ತನ್ನ ಸದಸ್ಯರು ಹಾಗೂ ಕಬ್ಬು ಪೂರೈಕೆದಾರ ರೈತರಿಗೆ ಉತ್ತಮ ಗುಣಮಟ್ಟದ ಕಬ್ಬು ಪೂರೈಸುವಂತೆ ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರ ಮೂಲದ ಈ ಸಕ್ಕರೆ ಕಾರ್ಖಾನೆಯ ನಿರ್ಧಾರ ಸ್ಥಳೀಯ ರೈತರಲ್ಲಿ ಸಂತಸ ಮೂಡಿಸಿದೆ. ಆದರೆ ಇನ್ನೂ ಕೆಲವು ಕಾರ್ಖಾನೆಗಳು ₹3,300ಕ್ಕೂ ಒಪ್ಪದಿರುವುದರಿಂದ ರೈತರ ಅಸಮಾಧಾನ ಮುಂದುವರಿದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...