ಬಳ್ಳಾರಿ | ಫೆ.15ರಂದು 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Date:

ಕನ್ನಡ ಸಾಹಿತ್ಯ ಪರಿಷತ್‌ ಸಿರುಗುಪ್ಪ ತಾಲೂಕು ಘಟಕದಿಂದ ಫೆಬ್ರವರಿ 5ರಂದು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ನಿಗದಿಗೊಳಿಸಿದ್ದು, ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಅಭಯಾಂಜನೇಯ ದೇವಸ್ಥಾನದ ಎದುರು ಒಂದು ದಿನದ ತಾಲೂಕು ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಧುಸೂದನ್ ಕಾರಿಗನೂರು, ಪದಾಧಿಕಾರಿಗಳು ಹಾಗೂ ಸಾಹಿತ್ಯ ಪ್ರೇಮಿಗಳು ತೀರ್ಮಾನಿಸಿದ್ದಾರೆ.

ಸಮ್ಮೇಳನವು ಮುಂಜಾನೆ ಧ್ವಜಾರೋಹಣದ ಮೂಲಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಭುವನೇಶ್ವರಿ ದೇವಿ ಮೆರವಣಿಗೆ ಹಾಗೂ ಸ್ವಾಂತಂತ್ರ್ಯ ಹೋರಾಟಗಾರ ದಿ. ಬೂದಿ ರಾಮಭಟ್ಟರ ಮಹಾದ್ವಾರ, ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ರಂಜಾನ್ ಸಾಬ್ ಪೈಲ್ವಾನ್ ಮಹಾದ್ವಾರ, ಸಂಗೀತ ವಿದ್ವಾಂಸ ದಿ. ಬಸವಾಚಾರ್ಯ ಗವಾಯಿಗಳ ವೇದಿಕೆಯಲ್ಲಿ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ ಸಾಹಿತ್ಯಗೋಷ್ಠಿ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಕನ್ನಡ ಸಂಸ್ಕೃತಿ ಸಾಹಿತ್ಯ ನಾಡು ನುಡಿಗೆ ಸಂಬಂಧಿಸಿದಂತೆ ಶಾಲೆಯ ಮಕ್ಕಳಿಂದ ನೃತ್ಯ ಹಾಗೂ ಹಾಡುಗಳನ್ನು ಏರ್ಪಡಿಸಲಾಗಿದೆ.

ತಾಲೂಕಿನ ಹಿರಿಯ ಸಾಹಿತಿಗಳ ಬರಹ ಸ್ಮರಣಸಂಚಿಕೆ ಬಿಡುಗಡೆಗೊಳ್ಳಲಿವೆ. ವಚನ ಸಾಹಿತ್ಯ ಲೋಕದಲ್ಲಿ ತಮ್ಮದೇ ದೃಷ್ಟಿಕೋನದಲ್ಲಿ ಅಧ್ಯಯನ ನಡೆಸಿರುವ ಸಾಹಿತ್ಯ ಪ್ರೇಮಿ, ನಿವೃತ್ತ ಉಪನ್ಯಾಸಕರೂ ಆದ ಶಿವಕುಮಾರ ಎಸ್ ಬಳಿಗಾರ ಅವರನ್ನು 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಚಂದನ ವಾಹಿನಿಯ “ಥಟ್ ಅಂಥ ಹೇಳಿ” ರಸಪ್ರೆಶ್ನೆ ಕಾರ್ಯಕ್ರಮದ ನಿರೂಪಕ ಡಾ. ನಾ ಸೋಮಶ್ವರ್‌ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಓದಿದ್ದಿರಾ?ಬಳ್ಳಾರಿ | ಬಲದಂಡೆ ಕಾಲುವೆಗೆ ನೀರು ಹರಿಸಲು ರೈತ ಸಂಘ ಆಗ್ರಹ

ಸಿರುಗುಪ್ಪ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಮಧುಸೂದನ್ ಕಾರಿಗನೂರು, ‌ಡಾ ಹರೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕೆ ಎಂ ಚಂದ್ರಕಾಂತ್, ಹಾಸ್ಯ ಕಲಾವಿದ ನರಸಿಂಹ ಮೂರ್ತಿ, ಪರಿಷತ್ತಿನ ಗೌರವ ಕಾರ್ಯದರ್ಶಿ ಗಜೇಂದ್ರ, ಪದಾಧಿಕಾರಿಗಳು, ಹಿರಿಯ ಹಾಗೂ ಕಿರಿಯ ಸಾಹಿತಿಗಳು ಸೇರಿದಂತೆ ತಾಲೂಕಿನ ಪ್ರತಿಯೊಬ್ಬ ಸಾಹಿತ್ಯ ಪ್ರೇಮಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...