ಬಳ್ಳಾರಿ | ದಲ್ಲಾಳಿ, ಹಮಾಲರ ಜಗಳ; ಎಪಿಎಂಸಿಯಲ್ಲಿ ಇಡೀ ದಿನ ವ್ಯಾಪಾರ ಸ್ಥಗಿತ

Date:

ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನಿನ್ನೆ (ಮಾ.24) ಹಮಾಲರು ಮತ್ತು ದಲ್ಲಾಳಿಗಳ ನಡುವೆ ಜಗಳ ನಡೆದಿದ್ದು, ದಿನದ ಮಟ್ಟಿಗೆ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು.

ಎಪಿಎಂಸಿಗೆ ಸೋಮವಾರ ಶೇಂಗಾ, ಜೋಳ ಹೆಚ್ಚಿನ ರೀತಿಯಲ್ಲಿ ಬಂದಿವೆ. ಹೀಗಾಗಿ ಉತ್ಪನ್ನಗಳನ್ನು ರಾಶಿ ಹಾಕುವ ವಿಚಾರಕ್ಕೆ ಮೊದಲಿಗೆ ಎರಡು ಅಂಗಡಿಗಳ ಹಮಾಲರ ನಡುವೆ ಜಗಳ ನಡೆದಿದೆ. ಈ ಜಗಳದಲ್ಲಿ ದಲ್ಲಾಳಿಗಳು ಮಧ್ಯ ಪ್ರವೇಶ ಮಾಡಿದ್ದರು. ಬಳಿಕ ಇದು ಹಮಾಲರು ಮತ್ತು ದಲ್ಲಾಳಿಗಳ ಜಗಳವಾಗಿ ಪರಿವರ್ತನೆಯಾಯಿತು ಎನ್ನಲಾಗಿದೆ.

ಇಬ್ಬರ ನಡುವಿನ ಜಗಳದ ಪರಿಣಾಮವಾಗಿ ಇಡೀ ದಿನ ವ್ಯಾಪಾರ ಸ್ಥಗಿತಗೊಂಡಿತು. ಸಂಜೆ ಹೊತ್ತಿಗೆ ಮುಖಂಡರ ಮಧ್ಯಸ್ಥಿಕೆಯಲ್ಲಿ ವಿವಾದ ಬಗೆಹರಿದು ಟೆಂಡರ್ ಆರಂಭವಾಯಿತು. ಆದರೆ ತೂಕ ಲೆಕ್ಕ ಹಾಕುವ ಕಾರ್ಯವನ್ನು ಮಾರನೇ ದಿನಕ್ಕೆ ಮುಂದೂಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಇಂದು ಬೆಳಗ್ಗೆ ತೂಕ ಲೆಕ್ಕಹಾಕುವ ಕಾರ್ಯ ಆರಂಭವಾಗಿದ್ದು, ಎಂದಿನಂತೆ ವ್ಯಾಪಾರ ನಡೆಯಲಿದೆ ಎಂದು ದಲ್ಲಾಳಿಗಳ ಸಂಘದ ಮುಖಂಡ ಗುರುಸ್ವಾಮಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...