ಬಳ್ಳಾರಿ | ಮಕ್ಕಳಿಗೆ ಆರ್ಥಿಕ ಸಂಪತ್ತಲ್ಲದೆ ಪ್ರೀತಿಯ ಸಂಪತ್ತೂ ನೀಡಬೇಕು: ಕೃಷ್ಣಕುಮಾರ

Date:

ಪೋಷಕರು ಮಕ್ಕಳಿಗೆ ಆರ್ಥಿಕ ಸಂಪತ್ತು ನೀಡಿದರೆ ಸಾಲದು ಪ್ರೀತಿಯ ಸಂಪತ್ತನ್ನೂ ನೀಡುವುದು ಅತ್ಯಗತ್ಯ. ಇಂದಿನ ತಲೆಮಾರಿಗೆ ಉಂಟಾಗುತ್ತಿರುವ ಮಾನಸಿಕ ಒತ್ತಡಗಳು, ತಂತ್ರಜ್ಞಾನ ಬಳಕೆಯ ದೋಷಪೂರಿತ ಪವೃತ್ತಿಗಳು ಹಾಗೂ ವಿದ್ಯಾಭ್ಯಾಸದಲ್ಲಿ ಆಸಕ್ತಿಯ ಕೊರತೆ ಪ್ರಸಕ್ತ ಸಮಾಜದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾರಣವಾಗಿವೆ. ಎಂದು ಬಳ್ಳಾರಿಯ ವಾಸವಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ವಿಠ ಕೃಷ್ಣಕುಮಾರ್ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳ ಮನಸ್ಸು, ಮನೋಭಾವನೆ ಮತ್ತು ಆಧುನಿಕ ತಂತ್ರಜ್ಞಾನದ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಜನರೇಶನ್ “Ctrl + Z – ಮನಸ್ಸಿನ ಪುನ‌ಃ ಹೊಂದಾಣಿಕೆ” ಎಂಬ ವಿಶಿಷ್ಟ ಜಾಗೃತಿ ಕಾರ್ಯಕ್ರಮವನ್ನು ವಾಸವಿ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಾಲೆಯ ಮುಖ್ಯೋಪಾಧ್ಯಾಯ ವೀರೇಶ್ ಯು ಮಾತನಾಡಿ, “ಆಳವಾದ ಪರಿಶೀಲನೆ ಒಂದು ಚಿಂತನೆ ಹುಟ್ಟಿಸುತ್ತದೆ. ಅಪ್ರಾಪ್ತ ವಯಸ್ಕರಿಂದ ನಡೆಯುತ್ತಿರುವ ಕೆಲವು ಕಾನೂನು ಬಾಹಿರ ಚಟುವಟಿಕೆಗಳು, ಮಕ್ಕಳಲ್ಲಿ ಶಾರೀರಿಕ ಸಧೃಡತೆಯ ಕೊರತೆ, ಸಾಮಾಜಿಕ ಜಾಲತಾಣಗಳು, ಮೊಬೈಲ್ ಗೇಮ್ಸ್ ಮುಂತಾದವುಗಳಲ್ಲಿ ಮಗ್ನರಾಗುತ್ತಿರುವ ಅನುಪಯುಕ್ತ ಆಸಕ್ತಿಗಳು ಹೆಚ್ಚಾಗುತ್ತಿವೆ ಇದಕ್ಕೆ ಸಮಾಜ ಮತ್ತು ಪೋಷಕರು ಕಾರಣ. ಈ ಪ್ರವೃತ್ತಿ ಬದಲಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಿ; ಸೋಮಶೇಖರ್ ಆಗ್ರಹ

ಕಾರ್ಯಕ್ರಮದಲ್ಲಿ ಟ್ರಸ್ಟ್ ಉಪಾಧ್ಯಕ್ಷ ಜೀತೇಂದ್ರ, ಕಾರ್ಯದರ್ಶಿ ಪಿ ಎನ್ ಸುರೇಶ್, ಜಂಟಿ ಕಾರ್ಯದರ್ಶಿ ವಠಂ ಆದಿತ್ಯ, ಸದಸ್ಯರಾದ ಅಗಡಿ, ಗವಿಸಿದ್ದೇಶ್ವರ, ಪುಸಾದ್, ಮುದುಗಲ್ ಸುಭಾಷ್, ವಿಜಯ್ ಕುಮಾರ್, ಹಾಸ್ಯ ಕಲಾವಿದ ಏರಿಸ್ವಾಮಿ, ಚಂದ್ರಶೇಖರ್ ಆಚಾರ್, ಶಿಕ್ಷಕರು, ವಿದ್ಯಾರ್ಥಿಗಳ ಹಾಗೂ ಪೋಷಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...