ಬಳ್ಳಾರಿ | ಮುತ್ತೂಟ್ ಫಿನ್‌ಕಾರ್ಪ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಮುತ್ತೂಟ್ ಫಿನ್‌ಕಾರ್ಪ್ ಲಿ. ವತಿಯಿಂದ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಜಾತ್ರೆ ಪ್ರಯುಕ್ತ ನಿನ್ನೆ ಮುಂಜಾನೆ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ರಕ್ತಪರೀಕ್ಷೆ, ಮಧುಮೇಹ, ಸಕ್ಕರೆ ಪ್ರಮಾಣ, ಕಣ್ಣು ಮತ್ತು ದಂತ ತಪಾಸಣೆ ಸೇರಿದಂತೆ ಹಲವು ರೀತಿಯ ಆರೋಗ್ಯ ತಪಾಸಣೆ ನಡೆಸಲಾಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬ್ರ್ಯಾಂಚ್ ಮ್ಯಾನೇಜರ್ ವೇದಾವತಿ ಎ, “ದೈನಂದಿನ ಕೆಲಸದ ಒತ್ತಡದಿಂದ ಜನರು ತಮ್ಮ ಆರೋಗ್ಯವನ್ನೇ ನಿರ್ಲಕ್ಷಿಸುತ್ತಿದ್ದಾರೆ. ಇದರಿಂದ ಪ್ರಾಥಮಿಕ ಹಂತದಲ್ಲಿ ರೋಗವನ್ನು ಪತ್ತೆ ಹಚ್ಚಲು ಸಾಧ್ಯವಾಗದೆ ರೋಗ ಉಲ್ಬಣಗೊಂಡು ಸಾವು ಸಂಭವಿಸಿದ ಉದಾಹರಣೆಗಳು ಸಾವಿರಾರಿವೆ. ಇಂತಹ ಸಂದರ್ಭದಲ್ಲಿ ಬಡಜನರ ಅನುಕೂಲಕ್ಕಾಗಿ ಈ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಯಾರೊಬ್ಬರೂ ಆರೋಗ್ಯವನ್ನು ನಿರ್ಲಕ್ಷಿಸದೇ ಸಕಾಲಕ್ಕೆ ತಪಾಸಣೆಗೊಳಪಟ್ಟು ರೋಗದಿಂದ ದೂರವಿರಬೇಕು. ಆರೋಗ್ಯಯುತ ಜೀವನ ನಡೆಸುವಂತಾಗಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಜೀತ ಪದ್ಧತಿ ನಿರ್ಮೂನೆಗೆ ಪ್ರತಿಯೊಬ್ಬರೂ ಪಣತೊಡಬೇಕು: ನ್ಯಾ. ಕೆ ಜಿ ಶಾಂತಿ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೂಟ್ ಫಿನ್‌ಕಾರ್ಪ್ ಸಂಸ್ತೆಯ ವಿಭಾಗೀಯ ವ್ಯವಸ್ಥಾಪಕ ಪ್ರಶಾಂತ್ ಎಸ್, ಪ್ರಾದೇಶಿಕ ವ್ಯವಸ್ಥಾಪಕ ವಿರೂಪಾಕ್ಷಪ್ಪ ಪಿ, ಸಹಾಯಕ ವ್ಯವಸ್ಥಾಪಕ ಕಿಶೋರ್ ಕುಮಾರ್, ಹಣಕಾಸು ಅಧಿಕಾರಿ ಶ್ರೀನಿವಾಸ್ ಯು ಮತ್ತು ಸಿಬ್ಬಂದಿ ಪ್ರವೀಣ್ ಕುಮಾರ್, ಶ್ರೀಕಾಂತ್ ಮತ್ತು ಹೆಲ್ತ್ ಫ್ರೀ ಸರ್ವಿಸಸ್ ಸಂಸ್ಥೆಯ ಫೌಂಡರ್ ಡಾ. ಕುಮಾರ್, ಬಳ್ಳಾರಿ ಮ್ಯಾನೇಜರ್ ಮಂಜುನಾಥ್ ಡಿ.ಪಿ, ಸಬೀಯಾ, ಹೊನ್ನಪ್ಪ, ದಂತವೈದ್ಯ ಸುರೇಶ್ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...