ಬಳ್ಳಾರಿ | ಶ್ರೀಧರಗಡ್ಡೆ ಗ್ರಾಮದ ನಿವೇಶನರಹಿತರಿಗೆ ನಿವೇಶನ ಹಂಚಿಕೆಗೆ ಎಸ್‌ಯುಸಿಐಸಿ ಆಗ್ರಹ

Date:

ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಎಸ್‌ಯುಸಿಐಸಿಯಿಂದ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜಾಸಾಬ್ ಅವರಿಗೆ ಮನವಿ ಸಲ್ಲಿಸಿದರು.

ಎಸ್‌ಯುಸಿಐನ ಸದಸ್ಯ ಪ್ರಮೋದ ಮಾತನಾಡಿ, “ಸುಮಾರು 25 ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿದ್ದೆವೆ. ಪಟ್ಟಿ ಸಿದ್ಧವಿದ್ದರೂ ಕೂಡ ಈವರೆಗೂ ಯಾವುದೇ ಬೆಳವಣಿಗೆ ಆಗಿಲ್ಲ. ಸರ್ಕಾರಿ ಜಮೀನಿನಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಇರುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಜನರಿಗೆ ನಿವೇಶನ ಹಂಚಿಕೆ ಮಾಡಬೇಕು. ಈ ಹಿಂದೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ”‌ ಎಂದು ಆರೋಪಿಸಿದರು.

“ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸಮಸ್ಯೆ ಪರಿಹಾರವಾಗಬೇಕು. ಆದ್ದರಿಂದ ಶೀಘ್ರದಲ್ಲಿ ನಿವೇಶನಗಳನ್ನು ಫಲಾನುಭವಿಗಳಿಗೆ ಹಂಚಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ಮಾತುಗಳನ್ನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಬಿ ಆರ್ ಗವಾಯಿಯವರ ವಿಶೇಷತೆಗಳೇನು?

ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಹಾಗೂ ಸದಸ್ಯರು “ಈ ಕುರಿತು ತುರ್ತು ಸಭೆ ಕರೆದು ಚರ್ಚಿಸಿ ಬಡವರಿಗೆ ಸಿಗಬೇಕಾದ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಎಸ್‌ಯುಸಿಐಸಿ(SUCIC) ಗ್ರಾಮೀಣ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಎ ದೇವದಾಸ್, ಸದಸ್ಯರಾದ ಈ ಹನುಮಂತಪ್ಪ, ಜಗದೀಶ್ ನೇಮಕಲ್, ಫಲಾನುಭವಿ ಬಸಮ್ಮ, ಆಯೇಷಾ ಬೇಗಂ, ನಾಗಮ್ಮ, ಗೌರಮ್ಮ, ಗೌಸಿಯ ಬೇಗಂ, ಊರಿನ ಮುಖಂಡರಾದ ಹನುಮಂತಪ್ಪ, ದೊಡ್ಡಬಸಪ್ಪ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...