ಬಳ್ಳಾರಿ | ಉದ್ಘಾಟನೆಯಾಗಿ ವರ್ಷ ಕಳೆದರೂ ಆರಂಭವಾಗದ ನೂತನ ಜಿಲ್ಲಾ ನ್ಯಾಯಾಲಯ

Date:

ರಾಜ್ಯದಲ್ಲಿ ಎರಡನೇ ಅತಿದೊಡ್ಡ ಜಿಲ್ಲಾ ನ್ಯಾಯಾಲಯ ಎಂಬ ಖ್ಯಾತಿ ಪಡೆದಿರುವ ಬಳ್ಳಾರಿಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಉದ್ಘಾಟನೆ ಆಗಿ ವರ್ಷ ಕಳೆದರೂ ಕೂಡ ಹಳೆ ನ್ಯಾಯಾಲಯದ ಕಚೇರಿ ಮತ್ತು ಸಿಬ್ಬಂದಿ ಈವರೆಗೆ ನೂತನ ಕಟ್ಟಡಕ್ಕೆ ಸ್ಥಳಾಂತರವಾಗಿಲ್ಲ.

ನಗರದ ತಾಳೂರು ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ನೇತೃತ್ವದಲ್ಲಿ ಅಂದಾಜು 121 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಹವಾ ನಿಯಂತ್ರಿತ ಜಿಲ್ಲಾ ನ್ಯಾಯಾಲಯ ನಿರ್ಮಾಣವಾಗಿದ್ದು, ಸಂಕೀರ್ಣ ಕಟ್ಟಡವನ್ನು 2022ರ ಜುಲೈ 26ರಂದು ರಾಜ್ಯದ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ರೀತುರಾಜ್ ಅವರು ಉದ್ಘಾಟಿಸಿದ್ದರು.

ಬಳ್ಳಾರಿ ನ್ಯಾಯಾಲಯ
ಬಳ್ಳಾರಿ ಜಿಲ್ಲಾ ನ್ಯಾಯಾಲಯ

ನ್ಯಾಯಾಲಯದ ಸಂಕೀರ್ಣ ಕಟ್ಟಡವನ್ನು ಪೂರ್ಣಗೊಳಿಸಲು ನಿಗದಿತ ಹಣಕ್ಕಿಂತ ಹೆಚ್ಚಿನ ಅನುದಾನ ಖರ್ಚು ಮಾಡಿದ್ದು, ಸರ್ಕಾರದಿಂದ ಅನುದಾನ ಬಿಡುಗಡೆ ಆದ ನಂತರ ಕಟ್ಟಡ ನಿರ್ಮಾಣಕ್ಕೆ ಮುಂದಾಗುತ್ತೇವೆಂದು ಹೇಳಿ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 8,800 ಕೋಟಿ ರೂ. ಹೂಡಿಕೆ, 14,000 ಉದ್ಯೋಗ ಸೃಷ್ಟಿ

“ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡದ ಕೆಲಸ ಪ್ರಗತಿಯಲ್ಲಿದ್ದು, ನ್ಯಾಯಾಲಯದ ಕಟ್ಟಡಕ್ಕೆ ಇನ್ನೂ ವಿದ್ಯುತ್ ಸಂಪರ್ಕ ಸೌಲಭ್ಯ ಒದಗಿಸಿಲ್ಲ. ಕಚೇರಿಗಳಿಗೆ ಬೇಕಾಗಿರುವ ಅಗತ್ಯ ಸಲಕರಣೆಗಳು ಹಳೆ ಕಟ್ಟಡದಲ್ಲಿರುವ ಪರಿಣಾಮ ವರ್ಷ ಕಳೆದರೂ ನ್ಯಾಯಾಲಯದ ಇಲಾಖೆ ಸಿಬ್ಬಂದಿ ಸ್ಥಳಾಂತರಕ್ಕೆ ಮುಂದಾಗುತ್ತಿಲ್ಲ” ಎಂದು ಹಿರಿಯ ವಕೀಲ ಕೋಟೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ವರ್ಷ ಕಳೆದರೂ ನೂತನ ಜಿಲ್ಲಾ ನ್ಯಾಯಾಲಯ ಆರಂಭವಾಗಿಲ್ಲ. ಆವರಣದಲ್ಲಿ ಸ್ವಚ್ಚತೆ ಕೊರತೆ ಇದ್ದು, ಗಿಡ ಗಂಟೆಗಳು ಬೆಳೆದಿವೆ. ಅದನ್ನೂ ಕೂಡ ಸ್ವಚ್ಛ ಮಾಡುತ್ತಿಲ್ಲ” ಎಂದು ಸಾರ್ವಜನಿಕರು ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾ ವಾಲಂಟಿಯರ್‌ ರಾಧಾಕೃಷ್ಣ ಅವರ ಮಾಹಿತಿ ಆಧರಿಸಿದ ವರದಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...