ಬಳ್ಳಾರಿ | ಉಪರಾಷ್ಟ್ರಪತಿಗೆ ಅವಮಾನ; ರಾಹುಲ್ ಗಾಂಧಿ ಕ್ಷಮೆ ಕೇಳುವಂತೆ ಬಿಜೆಪಿ ಆಗ್ರಹ

Date:

ಸಂಸತ್ ಭವನದಲ್ಲಿ ಅಧಿವೇಶನ ನಡೆಯುವ ಸಮಯದಲ್ಲಿ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಉಪರಾಷ್ಟ್ರಪತಿ ವಿಡಿ ಜಗದೀಶ್ ಧನಕರ್ ಅವರನ್ನು ಅವಮಾನಿಸಿರುವುದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ವೈ ಎಂ ಸತೀಶ್ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಂಸದರ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಮುರಹರಿ ಗೌಡ ಮಾತನಾಡಿ, “ಹಿಂದುಳಿದ ವರ್ಗದ ಉಪರಾಷ್ಟ್ರಪತಿ ವಿಡಿ ಜಗದೀಶ್ ಧನಕರ್ ಅವರನ್ನು ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಅವಮಾನಿಸಿದ್ದು, ಕೂಡಲೇ ರಾಹುಲ್ ಗಾಂಧಿ ಅವರು ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾಂಗ್ರೆಸ್‌ ಸಂಸದರ ವಿರುದ್ಧ ಬಿಜೆಪಿ ಪ್ರತಿಭಟನೆ

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರುಗಳಾದ ಇಬ್ರಾಹಿಂ ಬಾಬು, ರಾಮಾಂಜನಿ, ಪುಷ್ಪಲತಾ, ಅಂಜಿ ಕಮ್ಮರಚೇಡು, ಉಪ್ಪಾರ್ ಸಿದ್ದೇಶ್, ಮೋಹನ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...