ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಸುನೀಲ್ ಅಪಹರಣ, 3 ಕೋಟಿ ರೂ.ಗೆ ಬೇಡಿಕೆ

Date:

ಬಳ್ಳಾರಿ ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವೈದ್ಯರನ್ನು ಅಪಹರಿಸಲಾಗಿದೆ. ಸುನೀಲ್ ಅವರು ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತರು ಅಪಹರಣ ಮಾಡಿದ್ದು ಬಿಡುಗಡೆಗೆ ಮೂರೂ ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಹರಣಕಾರರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ...

ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ...

ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ...