ಬೆಂಗಳೂರು | ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ಎಂಇಐ ಸಂಸ್ಥೆಯಿಂದ ಆರ್ಥಿಕ ನೆರವು

Date:

ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್(ಎಂಇಐ) ಸಂಸ್ಥೆಯಿಂದ ಒಂದು ಲಕ್ಷದ ಆರ್ಥಿಕ ನೆರವು ನೀಡಲಾಯಿತು.

ಭರತ್ ಭೂಷಣ್ ರವರ ನಿವಾಸಕ್ಕೆ ಕಂಪನಿಯ ಅಧ್ಯಕ್ಷರಾದ ಎಸ್.ಮನೋಹರ್ , ವ್ಯವಸ್ಥಾಪಕ ನಿರ್ದೇಶಕರಾದ ಡಿ ಪದ್ಮಾವತಿ ಹಾಗೂ ಅಧಿಕಾರಿಗಳು ತೆರಳಿ ಭರತ್ ಭೂಷಣ ರವರ ಧರ್ಮಪತ್ನಿ ಸುಜಾತ ಅವರಿಗೆ ಒಂದು ಲಕ್ಷ ರೂಪಾಯಿ ಅರ್ಥಿಕ ಸಹಾಯವನ್ನು ಸಂಸ್ಥೆ ವತಿಯಿಂದ ನೀಡಿದರು.

ಈ ಸಂದರ್ಭದಲ್ಲಿ ಭರತ್ ಭೂಷಣ್ ಅವರ ಧರ್ಮಪತ್ನಿ ಹಾಗೂ ಅವರ ಮಗು ಹಾಗೂ ಭರತ್ ಭೂಷಣ್ರವರ ತಂದೆಯನ್ನ ಭೇಟಿ ಮಾಡಿ ಅವರಿಗೆ ಆತ್ಮಸ್ಥೈರ್ಯವನ್ನು ತುಂಬಿ, ಸಾಂತ್ವನದ ನುಡಿಗಳನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಶ್ಮೀರದಲ್ಲಿ ನಡೆದ ಅತ್ಯಂತ ಹೇಯ ಕೃತ್ಯವನ್ನು ಈ ಸಂದರ್ಭದಲ್ಲಿ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಉಗ್ರಗಾಮಿಗಳನ್ನ ಸದೆ ಬಡಿಯುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಂಪನಿಯ ಅಧಿಕಾರಿಗಳಾದ ಶರಣಪ್ಪ, ತಿಮ್ಮಣ್ಣ, ಸಂತೋಷ್ ಹಾಗೂ ಶ್ರೀಮತಿ ಕೀರ್ತಿ ಹಾಗೂ ರೇಖಾ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...