ಬೆಂಗಳೂರು | ಸೆ.22ರಿಂದ ಭಾರತೀಯ ವಿದ್ಯಾಭವನದಲ್ಲಿ ನವರಾತ್ರಿ ಉತ್ಸವ

Date:

ದಸರಾ ಪ್ರಯುಕ್ತ ಎಂದಿನಂತೆ ಈ ವರ್ಷವೂ ಸೆ.22ರಿಂದ 10 ದಿನಗಳ ಕಾಲ ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನವರಾತ್ರಿ ಉತ್ಸವವನ್ನು ಆಯೋಜಿಸಲಾಗಿದೆ.

ಭಾರತೀಯ ವಿದ್ಯಾಭವದ ವತಿಯಿಂದ ಆಯೋಜಿಸಿರುವ ಈ ಉತ್ಸವವು ಸೆ. 22ರಿಂದ ಅ.2ರವರೆಗೆ ನಡೆಯಲಿದ್ದು, ದಸರಾ ಗೊಂಬೆಗಳ ಪ್ರದರ್ಶನವನ್ನು ಏರ್ಪಡಿಸಿದೆ. ಖ್ಯಾತ ಗೊಂಬೆ ಕಲಾವಿದೆ ಅನು ವಿಶ್ವೇಶ್ವರ ಅವರ ನೇತೃತ್ವದಲ್ಲಿ ‘ಸಾ ರಾಮ ಕಲ್ಯಾಣ’ ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದೆ. ಸೌಮ್ಯ ಹೇಮಂತ್ ಮತ್ತು ಕೌಶಿಕ್ ಸೂರ್ಯ ಅವರ ನೇತೃತ್ವದಲ್ಲಿ ರಂಗೋಲಿ ಸ್ಪರ್ಧೆ ಇರಲಿದ್ದು, ರಾಮಾಯಣ ಕುರಿತಂತೆ ಗೊಂಬೆ ಪ್ರದರ್ಶನವನ್ನು ವಿದ್ಯಾಭವನದ ಆವರಣದಲ್ಲಿ ಜರುಗಲಿದೆ.

ಹೆಸರಾಂತ ವಿದ್ವಾಂಸಕಿ ಡಾ. ಎಸ್‌ ಆರ್ ಲೀಲಾ ಅವರು ಸೆ.ರ್ 27ರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬೆಳಗ್ಗೆ 11.00 ಗಂಟೆಗೆ ‘ಭಾರತೀಯ ಸಂಪ್ರದಾಯದಲ್ಲಿ ಗೊಂಬೆಗಳು’ ವಿಷಯವನ್ನು ಕುರಿತ ವಿಶೇಷ ಉಪನ್ಯಾಸ ನೀಡಲಿದ್ದಾರೆ. ರೇಸ್‌ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಕೆ.ಆರ್.ಜಿ. ಸಭಾಂಗಣದಲ್ಲಿ ಸೆ.22ರಿಂದ ಅ.2ರವರೆಗೆ ಗೊಂಬೆಗಳ ಹಾಗೂ ರಂಗೋಲಿ ಪ್ರದರ್ಶನವಿದ್ದು, ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ ಮತ್ತು ಮಧ್ಯಾಹ್ನ 3.00 ರಿಂದ 6.00ರವರೆಗೆ ವೀಕ್ಷಣೆಗೆ ತೆರೆದಿರುತ್ತದೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆ ಪ್ರದೇಶದಲ್ಲಿ ವ್ಯಾಪಕ ಶೋಧಕ್ಕೆ ಎಸ್‌ಐಟಿ ಮತ್ತೆ ಸಿದ್ಧತೆ!

ಹೆಚ್ಚಿನ ವಿವರಗಳಿಗಾಗಿ ಭಾರತೀಯ ವಿದ್ಯಾಭವನದ ಜಂಟಿ ನಿರ್ದೇಶಕಿ ನಾಗಲಕ್ಷ್ಮೀ ಕೆ ರಾವ್, ದೂರವಾಣಿ – 9845625899 ಇವರನ್ನು ಸಂಪರ್ಕಿಸಬಹುದಾಗಿ ಎಂದು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್‌ ಎನ್‌ ಸುರೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...