ಬೆಂಗಳೂರು | ರಿಯಾಯಿತಿ ಪಾವತಿಗೆ ಗಡುವು ಮುಕ್ತಾಯ; ₹9 ಕೋಟಿಗೂ ಅಧಿಕ ದಂಡ ಸಂಗ್ರಹ

Date:

ಸಂಚಾರ ನಿಯಮ‌ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿ ಸೆಪ್ಟೆಂಬರ್‌ 9 ಕೊನೆಯಾಗಿದ್ದು, ಒಂದೇ ದಿನದಲ್ಲಿ ವಾಹನ ಸವಾರರು ಒಂದು ಕೋಟಿ ರೂ.ಗೂ ಅಧಿಕ ದಂಡ ಕಟ್ಟಿದ್ದಾರೆ. ರಿಯಾಯಿತಿ ದಂಡ ಜಾರಿಯಾದಾಗಿನಿಂದ ನಿನ್ನೆಯವರೆಗೆ 9 ಕೋಟಿ ರೂಪಾಯಿಗೂ ಅಧಿಕ ದಂಡ ಸಂಗ್ರಹವಾಗಿದೆ.

ಸಂಚಾರಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, “ಶುಕ್ರವಾರದವರೆಗೆ 8 ಕೋಟಿ ರೂ.ವರೆಗೆ ದಂಡ ಸಂಗ್ರಹವಾಗಿತ್ತು‌. ರಿಯಾಯಿತಿ ದಂಡ ಪಾವತಿಸಲು ಶನಿವಾರವೇ ಕೊನೆಯ ದಿನ. ಫೆಬ್ರವರಿ 11ಕ್ಕೂ ಮುನ್ನ ಸಂಚಾರ ನಿಯಮ‌ ಉಲ್ಲಂಘಿಸಿದ ಪ್ರಕರಣಗಳಿಗೆ ಶೇ.50ರಷ್ಟು ದಂಡ ಕಟ್ಟುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದರು. ರಿಯಾಯಿತಿ ದಂಡ ಪಾವತಿಗೆ ಗಡುವು ಮುಕ್ತಾಯವಾಗುವ 24 ಗಂಟೆ ಅಂತರದಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ದಂಡದ ಮೊತ್ತ ಪಾವತಿಸಿದ್ದಾರೆ. ಈ ಮೂಲಕ ಜುಲೈ 6 ರಿಂದ ಸೆ‌.9ರವರೆಗೆ ಈವರೆಗೆ ಒಟ್ಟು 2,92,792 ಲಕ್ಷ ಪ್ರಕರಣಗಳಿಂದ 9.24 ಕೋಟಿ ರೂ.ಗೂ ಅಧಿಕ ದಂಡ ಪಾವತಿಯಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೇಸ್ಟ್‌ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ; ಇಬ್ಬರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜುಲೈ ತಿಂಗಳಲ್ಲಿ 1,23,178 ಲಕ್ಷ ಕೇಸ್​ಗಳಿಂದ 3.89 ಕೋಟಿ ರೂ. ಸಂಗ್ರಹವಾಗಿದೆ. ಆಗಸ್ಟ್​ನಲ್ಲಿ 86,587 ಪ್ರಕರಣಗಳಿಂದ 2.82 ಕೋಟಿ ರೂ. ಸಂಗ್ರಹವಾಗಿದ್ದು, ಸೆ.9ಕ್ಕೆ ಕೊನೆಗೊಂಡಂತೆ 83 ಸಾವಿರ ಪ್ರಕರಣ​​ಗಳಿಂದ 2.82 ಕೋಟಿ ರೂ. ಸೇರಿದಂತೆ ಒಟ್ಟು 9 ಕೋಟಿ ರೂಪಾಯಿಗೂ ಅಧಿಕ ದಂಡ ವಸೂಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370...

ಕರ್ನಾಟಕ ಶಾಲಾ ಶಿಕ್ಷಣದ ಸ್ಥಿತಿಗತಿ ಕುರಿತ ಒಂದು ದಿನದ ವಿಚಾರ ಸಂಕಿರಣ: ಒಮ್ಮತದ ನಿರ್ಣಯ

ಒಂದು ಸಮಗ್ರ ನೀತಿಯು ಅಸ್ತಿತ್ವದಲ್ಲಿಲ್ಲದಿದ್ದಾಗ ನೀತಿ, ಕಾರ್ಯಕ್ರಮ, ತೀರ್ಮಾನಗಳು ಸಂವಿಧಾನ ಹಾಗೂ...

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ : ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಮನವಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ...