ಭಾಲ್ಕಿ | ನಾಟಕಗಳಿಂದ ಜೀವನದಲ್ಲಿ ಪರಿವರ್ತನೆ : ಸಾಹಿತಿ ಮಕ್ತುಂಬಿ ಎಮ್.

Date:

ನಾಟಕಗಳ ಓದು ಹಾಗೂ ವೀಕ್ಷಣೆಯಿಂದ ವ್ಯಕ್ತಿಯ ಜೀವನದಲ್ಲಿ ಪರಿವರ್ತನೆ ಆಗಬಹುದು ಎಂದು ಶಬನಮ ಚಾರಿಟೆಬಲ್ ಟ್ರಸ್ಟ್ಅ ಧ್ಯಕ್ಷೆ ಡಾ.ಮಕ್ತುಂಬಿ ಎಮ್. ಅಭಿಪ್ರಾಯಪಟ್ಟರು.

ಭಾಲ್ಕಿ ಪಟ್ಟಣದ ಗುರುಕೃಪಾ ಕಲ್ಯಾಣ ಮಂಟಪದಲ್ಲಿ ಕಲಬುರ್ಗಿಯ ರಂಗನಯನ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಅರವಿಂದ ಕುಲಕರ್ಣಿ ನಿರ್ದೇಶನದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಕೃಷ್ಣೆ ಗೌಡನ ಆನೆ ನಾಟಕ ಮತ್ತು ಬೊಳೆ ಶಂಕರ ನಾಟಕವನ್ನು ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ, ಸಾಂಸ್ಕೃತಿಕ, ಪೌರಾಣಿಕ, ಐತಿಹಾಸಿಕ ನಾಟಕಗಳಲ್ಲಿ ಆದರ್ಶ ಸಂಸ್ಕೃತಿ, ನಡತೆ ಬಗ್ಗೆ ತಿಳಿಸಿಕೊಡಲಾಗುತ್ತದೆ. ಮಹಾತ್ಮಾ ಗಾಂಧೀಜಿ ,ಶ್ರವಣಕುಮಾರ ಸೇರಿದಂತೆ ಅನೇಕರು ನಾಟಕ ನೋಡುವುದರ ಮೂಲಕ ಪರಿವರ್ತನೆಯಾದ ನಿದರ್ಶನಗಳಿವೆ. ಇಂದಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಬಿಟ್ಟು ನೈಜ ಆದರ್ಶ ಮೌಲ್ಯ ತತ್ವಗಳುಳ್ಳ ನಾಟಕ ವೀಕ್ಷಣೆ ಮಾಡುವುದು ಅಗತ್ಯʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೊ.ಪರಶುರಾಮ ಮಾತನಾಡಿ, ʼಪದವಿ ಪೂರ್ವ ಶಿಕ್ಷಣ ಇಲಾಖೆಯವರು ಪಿಯುಸಿ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿದ ʼಕೃಷ್ಣೆ ಗೌಡನ ಆನೆʼ ನಾಟಕ ಮತ್ತು ʼಬೊಳೆ ಶಂಕರʼ ನಾಟಕದಿಂದ ಅಹಂ ಕಳೆದು ನಮೃತೆ ಹುಟ್ಟು ಹಾಕುತ್ತದೆʼ ಎಂದರು.

ಇದನ್ನೂ ಓದಿ : ಬೀದರ್‌ | ಡಿ.19 ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬಿಡುಗಡೆ

ರಂಗನಯನ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಅರವಿಂದ ಕುಲಕರ್ಣಿ, ನಿವೃತ್ತ ಪ್ರಾಂಶುಪಾಲ ಅಶೋಕ ರಾಜೋಳೆ, ತಾಲೂಕು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜೈಕಾಂತ ಗಂಗೋಜಿ, ರೋಟರಿ ಮಾಜಿ ಎಜಿ ಡಾ.ಅಮೀತ ಅಷ್ಟೂರೆ, ಪ್ರೊ.ಶೈಲಜಾ
ಪಾಟೀಲ್, ಪ್ರೊ.ಮಾಧವರಾವ ಮೋರೆ, ಪ್ರೊ.ರೇವಣಸಿದ್ದಯ್ಯಾ ಸ್ವಾಮಿ, ಪ್ರೊ.ಶೇಖ್ ಸಾಬೇರ ಪಟೇಲ್ ಸೇರಿದಂತೆ ಪಿಯು
ವಿದ್ಯಾರ್ಥಿಗಳು ಉಪಸ್ಥಿತರಿದ್ದರು.‌ ಪ್ರೊ.ಸುಂದರರಾಜ್ ನಿರೂಪಿಸಿ,‌ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...