ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಆರೋಪ : ಇಬ್ಬರು ಪಿಡಿಒ ಅಮಾನತು

Date:

ಕರ್ತವ್ಯ ದುರ್ನಡತೆ, ನಕಲಿ ಬಿಲ್ಲು ಸೃಷ್ಟಿ ಹಾಗೂ ಸರ್ಕಾರಿ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟುಮಾಡಿದ ಆರೋಪದ ಮೇಲೆ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ಜಿಲ್ಲೆಯ ಇಬ್ಬರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಲಾಗಿದೆ.

ಚಿಟಗುಪ್ಪಾ ತಾಲ್ಲೂಕಿನ ತಾಳಮಡಗಿ ಗ್ರಾಪಂ ಪಿಡಿಓ ಅಶ್ವಿನಿ ಹಾಗೂ ಮಂಗಲಗಿ ಗ್ರಾಪಂ ಪಿಡಿಓ ಬಸಪ್ಪಾ ಅಮೃತ ಇಬ್ಬರನ್ನೂ ಅಮಾನತುಗೊಳಿಸಿ ಬೀದರ್‌ ಜಿಲ್ಲಾ ಪಂಚಾಯತಿ ಸಿಇಒ ಡಾ.ಗಿರೀಶ ಬದೋಲೆ ಆದೇಶಿಸಿದ್ದಾರೆ. 

ನಿರ್ಣಾ ಗ್ರಾಪಂ ಪಿಡಿಓ ಅಶ್ವಿನಿ ಅವರು ಸದ್ಯ ನಿಯೋಜನೆ ಮೇಲೆ ಇರುವ ತಾಳಮಡಗಿ ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ 42,11,272 ಹಣ ಹಾಗೂ ನಿಧಿ-1 ಖಾತೆಯಲ್ಲಿ 2 ಲಕ್ಷ ಹಣ ಆರ್ಥಿಕ ದುರ್ನಡತೆ ಎಸಗಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವ ಹಿನ್ನೆಲೆ ಪಿಡಿಒ ಅಶ್ವಿನಿ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೂ ಚಿಟಗುಪ್ಪಾ ತಾಲೂಕಿನ ಮಂಗಲಗಿ ಗ್ರಾಪಂ ಪಿಡಿಓ ಬಸಪ್ಪಾ ಅಮೃತ ಅವರು 15ನೇ ಹಣಕಾಸು ಯೋಜನೆಯಡಿ ಕಡತ ನಿರ್ವಹಿಸದೆ ನಕಲಿ ಬಿಲ್ಲು ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಬಸಪ್ಪಾ ಅಮೃತ ಅವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ : ಶಾಸಕ ಪ್ರಭು ಚವ್ಹಾಣ ವಾಟ್ಸ್‌ಆ್ಯಪ್‌ಗೆ ಅಶ್ಲೀಲ ಫೋಟೊ, ವಿಡಿಯೊ ಕಳುಹಿಸಿ ಹಣದ ಬೇಡಿಕೆ : ದೂರು ದಾಖಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...