ಬೀದರ್‌ | ಮಾ.23ರಂದು ಬೊಮ್ಮಗೊಂಡೇಶ್ವರ ಉತ್ಸವ : ಭಿತ್ತಿಪತ್ರ ಬಿಡುಗಡೆ

Date:

ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಮಾರ್ಚ್ 23ರಂದು ಹಮ್ಮಿಕೊಂಡಿರುವ ಮಹಾತ್ಮ ಬೊಮ್ಮಗೊಂಡೇಶ್ವರ ಉತ್ಸವದ ಭಿತ್ತಿಪತ್ರ ಹಾಗೂ ಕರಪತ್ರ ಬೀದರ್ ನಗರದಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು.

‌ʼಸಮಾಜದ ಹಿರಿಯ ಮುಖಂಡ ಭೀಮಸಿಂಗ್ ಮಲ್ಕಾಪುರ ಮಾತನಾಡಿ, ʼಕನ್ನಡ ನಾಡಿಗೆ ಬೊಮ್ಮಗೊಂಡೇಶ್ವರ ಕೊಡುಗೆ ಅನನ್ಯ. ಅವರ ಜೀವನ ಮತ್ತು ಸಾಧನೆಯನ್ನು ಜನರಿಗೆ ತಿಳಿಸಲು ನಗರದಲ್ಲಿ ಬೊಮ್ಮಗೊಂಡೇಶ್ವರ ಉತ್ಸವ ಆಯೋಜಿಸಿರುವುದು ಪ್ರಸಂಸನೀಯʼ ಹೇಳಿದರು.

ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ಮಾತನಾಡಿ, ʼಬೊಮ್ಮಗೊಂಡೇಶ್ವರ ಉತ್ಸವದ ಪ್ರಚಾರಕ್ಕೆ ಚಾಲನೆ ಕೊಡಲಾಗಿದೆ. ಜಿಲ್ಲೆಯ ತಾಲ್ಲೂಕು ಕೇಂದ್ರಗಳು, ಗ್ರಾಮೀಣ ಪ್ರದೇಶಗಳಲ್ಲಿ ಭಿತ್ತಿಪತ್ರ, ಬ್ಯಾನರ್ ಅಳವಡಿಕೆ, ಕರಪತ್ರ ವಿತರಣೆ, ಸಭೆ, ಸಮಾರಂಭಗಳ ಮೂಲಕ ಉತ್ಸವದ ಪ್ರಚಾರ ಮಾಡಲಾಗುವುದು. ಅರ್ಥಪೂರ್ಣ ಉತ್ಸವದ ಸಂಘಟನೆಗೆ ಸಿದ್ಧತೆ ನಡೆಸಲಾಗುತ್ತಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೊಮ್ಮಗೊಂಡೇಶ್ವರ ಉತ್ಸವದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರಪತ್ರ ಬಿಡುಗಡೆಗೊಳಿಸಿದ ಗಾಂಧಿಗಂಜ್‍ನ ಕನಕ ಭವನದ ಅಧ್ಯಕ್ಷ ನಾಗರಾಜ ನಂದಗಾಂವ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅನ್ನಭಾಗ್ಯ ಯೋಜನೆ : ನಗದು ಬದಲು 5ಕೆ.ಜಿ. ಅಕ್ಕಿ ವಿತರಣೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಮೈಲಾರ ಮಲ್ಲಣ್ಣ ದೇವಸ್ಥಾನ ಸಮಿತಿಯ ಮಾಜಿ ಅಧ್ಯಕ್ಷ ಕೆ.ಡಿ. ಗಣೇಶ, ಬೊಮ್ಮಗೊಂಡೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮೊಗಲಪ್ಪ ಚಿಲ್ಲರ್ಗಿ, ಡಾ. ಉದಯಸಿಂಗ್, ಪ್ರಮುಖರಾದ ದೇವಪ್ಪ ಚಾಂಬೋಳೆ, ಎಂ.ಪಿ. ವೈಜಿನಾಥ, ವಿಜಯಕುಮಾರ ಬ್ಯಾಲಹಳ್ಳಿ, ಬಸವರಾಜ ಬಾವಗಿ, ರಮೇಶ ಮರ್ಜಾಪುರ, ಬಸವರಾಜ ನಂದಗಾಂವ್, ರಾಮಣ್ಣ ಗಾದಗಿ, ಸಂಜುಕುಮಾರ ತಳಘಟ, ಬಾಬು ಅಲ್ಲೂರೆ, ಬಕ್ಕಪ್ಪ ನಾಗೂರೆ, ಸುನೀಲ್ ಚಿಲ್ಲರ್ಗಿ, ಗೋವಿಂದ ದುರ್ಗೆ, ಪ್ರಕಾಶ್ ಚಿಲ್ಲರ್ಗಿ, ಕಲ್ಲಪ್ಪ ಶಹಾಪುರ, ಅಶೋಕ ನ್ಯಾಮತಾಬಾದ್, ಪ್ರಲ್ಹಾದ್ ಚಿಟ್ಟಾವಾಡಿ, ಪಂಢರಿ ಜಮಾದಾರ್, ನರಸಪ್ಪ ಸೋಲಪುರ, ಆನಂದ ಸೋಲಪುರ, ಸಿದ್ದು ಬಾವಗಿ, ಸುಧಾಕರ ಮಲ್ಕಾಪುರ, ಅನಿಲ್ ಚಿಲ್ಲರ್ಗಿ, ವಿಜಯಕುಮಾರ ಮಲ್ಕಾಪುರೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...