ಬೀದರ್‌ | ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಅಧ್ಯಯನ ಕೇಂದ್ರಕ್ಕೆ ಡಿಸಿ ಶಿಲ್ಪಾ ಶರ್ಮಾ ಭೇಟಿ; ಪರಿಶೀಲನೆ

Date:

ಬೀದರ್‌ ನಗರದ ಜನವಾಡ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದಸ ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಅಧ್ಯಯನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧ್ಯಯನ ಕೇಂದ್ರದಲ್ಲಿ ಹಾಳಾಗಿರುವ ತರಗತಿ ಕೋಣೆ, ಕಿಟಕಿ, ಬಾಗಿಲು ಪೀಠೋಪಕರಣ ಸುಣ್ಣ ಬಣ್ಣ ಮತ್ತು ಶೌಚಾಲಯ ಸೇರಿದಂತೆ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.

ʼಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಮುಚ್ಚಿರುವ ಬಗ್ಗೆ ಬೀದರ್‌ ವಿವಿ ಕುಲಪತಿಗಳ ಜೊತೆ ಚರ್ಚಿಸಿ ಪುನಾರಂಭ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಜಾನಪದ ಕಲೆ ಸಾಹಿತ್ಯ ಸಂಸ್ಕೃತಿ ಉಳಿವಿಗಾಗಿ ಈ ಪ್ರಾದೇಶಿಕ ಅಧ್ಯಯನ ಕೇಂದ್ರ ಮರು ಪ್ರಾರಂಭಿಸಿ ಇಲ್ಲಿನ ವಿಧ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡುವುದು ಉಪನ್ಯಾಸಕರ, ಸಿಬ್ಬಂದಿ ಭರ್ತಿ ಮಾಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಬೆಳಿಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೀದರ ಜಿಲ್ಲೆಯಲ್ಲಿ ಕಲಾ ಗ್ರಾಮ ಸ್ಥಾಪನೆ ಮಾಡು ಕುರಿತು ಸಭೆಯಲ್ಲಿ ಜಾನಪದ ಅಕಾಡೆಮಿ ಸದಸ್ಯರು ಮತ್ತು ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಅಧ್ಯನ ಕೇಂದ್ರ ಮುಖ್ಯಸ್ಥರು ವಿಜಯಕುಮಾರ ಸೋನಾರೆ ಅವರು ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಪುನಃ ಆರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

ಮನವಿ ಮೇರೆಗೆ ಸಂಜೆ ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ನೇತ್ರತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿದರು.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣಕ್ಕೆ ಒತ್ತು ನೀಡಿ : ಶಶಿಕಾಂತ ಶೆಂಬೆಳ್ಳಿ

ಪ್ರಾದೇಶಿಕ ಅಧ್ಯಾನ ಕೇಂದ್ರ ಕಚೇರಿ ಸಹಾಯಕ ಶ್ರೀಧರ್ ಜಾಧವ, ಪ್ರಮುಖರಾದ ಸುನೀಲ ಭಾವಿಕಟ್ಟಿ, ಅಂಬರೀಶ ಮಲ್ಲೇಶಿ, ಮಾರುತಿ ಮಾಸ್ಟರ್, ಗುರು ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...