ಬೀದರ್‌ | ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಸೀಲ್ದಾರ್‌

Date:

ಒಂದು ಲಕ್ಷ ನಗದು ಲಂಚ ಸ್ವೀಕರಿಸುವಾಗ ಬಸವಕಲ್ಯಾಣ ಕೋಹಿನೂರು ಉಪ-ತಹಶೀಲ್ದಾರ್ ಶಿವಾನಂದ ಬಿರಾದರ್ ಶುಕ್ರವಾರ​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಮೀನಿನ ಮ್ಯುಟೇಶನ್‌ ಹಾಗೂ ಪಹಣಿಯಲ್ಲಿ ಹೆಸರು ಸೇರಿಸಲು ಉಪ ತಹಸೀಲ್ದಾರ್‌ ಶಿವಾನಂದ ಬಿರಾದರ್ 2.5 ಲಕ್ಷ ಬೇಡಿಕೆಯಿಟ್ಟಿದ್ದರು ಎಂದು ಉಜಳಂಬ ಗ್ರಾಮದ ರೈತ ಸುಧೀರ್‌ ಡೊಂಬೆ ಲೋಕಾಯಕ್ತ ಪೊಲೋಸರಿಗೆ ದೂರು ನೀಡಿದ್ದರು. 1 ಲಕ್ಷ ಮುಗಂಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್‌ಪಿ ಎಂ.ಎನ್. ಓಲೇಕಾರ್ ನೇತ್ರತ್ವದ ಪೊಲೀಸ್‌ ತಂಡ ದಾಳಿ ನಡೆಸಿ ಉಪ ತಹಸೀಲ್ದಾರ್‌ ಶಿವಾನಂದ ಬಿರಾದರ್‌ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...