ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

Date:

ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ) ಕಾರ್ಖಾನೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಸೋಮವಾರ ಶಾಂತಿಯುತವಾಗಿ ಮತದಾನ ನೆರವೇರಿತು.

ಕಾರ್ಖಾನೆಗೆ ಶೇ.69ರಷ್ಟು ಮತದಾನವಾಗಿದೆ. ಒಟ್ಟು 4,452 ರೈತ ಮತದಾರರು ಹೊಂದಿದ್ದು ಅದರಲ್ಲಿ 3,106 ರೈತರು ತಮ್ಮ ಹಕ್ಕು ಚಲಾಯಿಸಿದ್ದರು.  ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಂಡ ಮತದಾನ ಸಾಯಂಕಾಲ 4 ಗಂಟೆ ವರೆಗೂ ನಡೆಯಿತು. 

ಬೆಳಿಗ್ಗೆ 11 ಗಂಟೆ ವರೆಗೂ ನೀರಸವಾಗಿದ್ದ ಮತದಾನ ಮಧ್ಯಾಹ್ನ 12 ಗಂಟೆ ನAತರ ಬಿರುಸು ಪಡೆದು ಕೊಂಡಿತು. ರೈತರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದ ದೃಶ್ಯ ಕಂಡು ಬಂತು.  ಒಟ್ಟು 13 ನಿರ್ದೇಶಕರ ಸ್ಥಾನಗಳ ಪೈಕಿ 5 ಸ್ಥಾನಗಳು ಅವಿರೋಧ ಆಯ್ಕೆಗೊಂಡ ಹಿನ್ನೆಲೆಯಲ್ಲಿ 8 ಸ್ಥಾನಗಳಿಗೆ ಚುನಾವಣೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯ ಕ್ಷೇತ್ರ 5, ಸಾಮಾನ್ಯ ಮಹಿಳಾ ಕ್ಷೇತ್ರ 2  ಮತ್ತು ಪರಿಶಿಷ್ಟ ಜಾತಿ 1 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದರು. ಪ್ರತಿ ಬಾರಿ ಅವಿರೋಧ ಆಯ್ಕೆ ನಡೆಯುತ್ತಿದ್ದ ಕಾರ್ಖಾನೆಗೆ ಈ ಬಾರಿ ಬಿಜೆಪಿ ಬೆಂಬಲಿತರು ಸ್ಪರ್ಧೆ ಮಾಡಿದ್ದರಿಂದ ಚುನಾವಣಾ ಕಣ ರಂಗೇರಿತು. ಹಾಗಾಗಿ 8 ಸ್ಥಾನಗಳಲ್ಲಿ ಅಮರಕುಮಾರ ಖಂಡ್ರೆ ಪೆನಾಲ್ ಮತ್ತು ಬಿಜೆಪಿ
ಬೆಂಬಲಿತರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತು.

ಇದನ್ನೂ ಓದಿ : ಬೀದರ್‌ | ರಸ್ತೆ ಗುಂಡಿಗಳಿಗೆ ಹೂವು ಸುರಿಸಿ ವಿನೂತನ ಪ್ರತಿಭಟನೆ ನಡೆಸಿದ ಕೆಆರ್‌ಎಸ್‌ ಪಕ್ಷ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...