ಬೀದರ್ | ಹಿಂದೂ-ಮುಸ್ಲಿಮರ ನಡುವೆ ಸೌಹಾರ್ದತೆಗೆ ಸಾಕ್ಷಿಯಾದ ಗಣೇಶ ಉತ್ಸವ

Date:

ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮಾತಾ ಮಾಣಿಕೇಶ್ವರಿ ಬಡಾವಣೆಯ ಹಿಂದೂ ಮಹಾ ಗಣೇಶ ಮಂಡಳಿಯ ವತಿಯಿಂದ ಗಣೇಶ್ ಉತ್ಸವ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆ ತಾಲೂಕು ವೈದ್ಯಾಧಿಕಾರಿ ಡಾ. ಗಾಯತ್ರಿ ಅವರು ಉದ್ಘಾಟಿಸಿದರು. ಸಿಪಿಐ ರಘುವೀರ್ ಸಿಂಗ್ ಠಾಕೂರ್, ಪಿ ಎಸ ಐ ವಸಿಮ್ ಪಟೇಲ್, ಪಟ್ಟಣ ಪಂಚಾಯತ್ ಸದಸ್ಯ ದಯಾನಂದ ಘುಳೆ, ಕಾಂಗ್ರೆಸ್ ಯುವ ಮುಖಂಡ ಸುಧಾಕರ್ ಕೊಳ್ಳುರ, ಗಣೇಶ್ ಮಂಡಳಿ ಅಧ್ಯಕ್ಷ ಸಂತೋಷ್ ದ್ಯಾಡೆ, ಯುವ ಕಾಂಗ್ರೇಸ್ ಮುಖಂಡ ಶಿವಶಂಕರ್ ನಿಸ್ಪತೆ. ಮುಂತಾದವರು ಉಪಸ್ಥಿತರಿದ್ದರು.

WhatsApp Image 2024 09 14 at 12.29.38 PM 1

ಈ ಗಣೇಶೋತ್ಸವದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಸೇರಿ ರಕ್ತದಾನ ಮಾಡಿ ಭಾವೈಕ್ಯತೆ, ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ. ಅದೇ ರೀತಿಯಾಗಿ ಸತತವಾಗಿ ಏಳು ದಿನಗಳ ಕಾಲ ಪೂಜಾ ಕಾರ್ಯಕ್ರಮ ಸೇರಿದಂತೆ ಮಹಾ ಪ್ರಸಾದ ಕಾರ್ಯಕ್ರಮದಲ್ಲಿ ಹಿಂದೂ ಮುಸ್ಲಿಂ ಸಹೋದರರು ಭಾಗಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡಾವಣೆಯ ಮೋಸಿನ್ ಪಟೇಲ ಅವರು ಭಕ್ತರಿಗೆ ಮಹಾ ಪ್ರಸಾದ ವ್ಯವಸ್ಥೆ ಮಾಡಿದರು. ಶಾಂತಿ ಸೌಹಾರ್ದತೆಯ ಗಣೇಶ ಉತ್ಸವ ಜರುಗುತ್ತಿರುವುದು ವಿಶೇಷವಾಗಿದೆ.

ರಕ್ತದಾನ ಮಾಡಿದ ಮುಸ್ಲಿಂ-ಹಿಂದೂ ಬಾಂಧವರು

ಫೈಜುಲ್ಲಾ ಖಾನ್, ಮೋಸಿನ್ ಪಟೇಲ್, ಆಕಾಶ ನಾಗೂರೆ, ಸಂತೋಷ ಸ್ವಾಮಿ, ಶಿವಬಸವ ಪಾಟೀಲ, ನಾಗರಾಜ ಭಾಲ್ಕೆ, ವಿಶಾಲ ಗಜರೆ, ಶ್ರೀಕಾಂತ ನಿರ್ಮಳೆ, ಬಸವಲಿಂಗ ಯನಗುಂದೆ, ಸೇರಿದಂತೆ ಸುಮಾರು 50 ಜನ ಯುವಕರು ರಕ್ತದಾನ ತಮ್ಮ ಭಕ್ತಿ ಸಮರ್ಪಣೆ ಗಣೇಶನಿಗೆ ಅರ್ಪಿಸಿದರು.

ಪ್ರತಿ ವರ್ಷ ನಡೆಯುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಹಾಗೂ ವಿನೂತನ ಕಾರ್ಯಕ್ರಮಕ್ಕೆ ನಮ್ಮ ಓಣಿಯ ನಿವಾಸಿಗಳು ಸಾಕ್ಷಿಯಾಗಿದ್ದಾರೆ. ಧರ್ಮ-ಜಾತಿ ಎನ್ನದೇ ಎಲ್ಲರೂ ಒಗ್ಗೂಡಿ ಇದೆ ರೀತಿಯಲ್ಲಿ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿದರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆ ಇರುತ್ತದೆ ಎಂದು ಹಿಂದೂ ಮಹಾ ಗಣೇಶ್ ಮಂಡಳಿ ಅಧ್ಯಕ್ಷರಾದ ಸಂತೋಷ ದ್ಯಾಡೆ ಅವರು ತಿಳಿಸಿದರು.

WhatsApp Image 2024 09 14 at 12.29.38 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...