ಬೀದರ್‌ | ಫೆ.23ಕ್ಕೆ ಭಾಲ್ಕಿಯಲ್ಲಿ ಗೋಲ್ಡನ್ ಸ್ಕಾಲರ್‌ಶಿಪ್ ಪರೀಕ್ಷೆ

Date:

ಭಾಲ್ಕಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತ ಸಮೀಪದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪಿಯು ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ (ಫೆ.23) ಗೋಲ್ಡನ್ ಸ್ಕಾಲರ್‌ಶಿಪ್ ಪರೀಕ್ಷೆ ಜರುಗಲಿದೆ ಎಂದು ಆಡಳಿತಾಧಿಕಾರಿ ಮೋಹನ ರೆಡ್ಡಿ ತಿಳಿಸಿದ್ದಾರೆ.

ʼಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಪ್ರಾರಂಭಗೊಳ್ಳಲಿದ್ದು, ಅತಿ ಹೆಚ್ಚು ಅಂಕ ಪಡೆಯುವ 20 ವಿದ್ಯಾರ್ಥಿಗಳಿಗೆ ಉಚಿತ 2 ವರ್ಷ ಪಿಯುಸಿ ಶಿಕ್ಷಣ ಜತೆಗೆ ನೀಟ್, ಜೆಇಇ, ಕೆಸೆಟ್ ಪರೀಕ್ಷೆ ತರಬೇತಿ ನೀಡಲಾಗುತ್ತದೆ. ಜತೆಗೆ ಪರೀಕ್ಷೆಯಲ್ಲಿ ಹಾಜರಾದ ಮಕ್ಕಳಿಗೆ ಕಾಲೇಜು ಶುಲ್ಕದಲ್ಲಿ ರಿಯಾಯತಿ ನೀಡಲಾಗುತ್ತದೆʼ ಎಂದರು.

ಇದುವರೆಗೂ ಈ ಕಾಲೇಜಿನಲ್ಲಿ ಕಲಿತ 10ಕ್ಕೂ ಅಧಿಕ ವಿದ್ಯಾರ್ಥಿಗಳು ಎಂಬಿಬಿಎಸ್ ಮತ್ತು ಎಂಜನಿಯರಿಂಗ್ ಸೀಟು ಪಡೆದುಕೊಂಡಿದ್ದಾರೆ. ಅತಿ ಕಡಿಮೆ ಶುಲ್ಕದಲ್ಲಿ ಗುರುಕುಲ ಮಾದರಿ ಶಿಕ್ಷಣ ಸೌಲಭ್ಯ ಕಲ್ಪಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ : 5 ಜನ ಸಾವು, 7 ಜನರಿಗೆ ಗಾಯ

ʼಸುಸಜ್ಜಿತ ಕಟ್ಟಡ ಮತ್ತು ಅನುಭವಿ ಉಪನ್ಯಾಸಕ ಬಳಗ ಹೊಂದಿದೆ. ವಿಶೇಷವಾಗಿ ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಮಾಡುವ ವಿದ್ಯಾರ್ಥಿಗಳಿಗೆ ಹಿರೇಮಠ ಸಂಸ್ಥಾನದ ಪ್ರಸಾದ ನಿಲಯದಲ್ಲಿ ಉಚಿತ ಪ್ರವೇಶ ನೀಡಲಾಗುವುದು. ಪಾಲಕರು, ವಿದ್ಯಾರ್ಥಿಗಳು ಸದುಪಯೋಗ ಪಡೆದು ಕೊಳ್ಳಬೇಕುʼ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...