ಬೀದರ್‌ | ಸರ್ವಸ್ವವನ್ನೂ ತೊರೆದು ವಚನ ಸಾಹಿತ್ಯ ರಕ್ಷಿಸಿದವರು ಹಳಕಟ್ಟಿ: ಹಿರಿಯ ಸಾಹಿತಿ ನಾಗನಾಥ ಚಿಟ್ಮೆ

Date:

ಜಗತ್ತಿಗೆ ಸಮಾನತೆ ತತ್ವ, ಸಾಮರಸ್ಯದ ಸುಸ್ಥಿರ ಸಮಾಜವನ್ನು ನಿರ್ಮಿಸುವ ಮಾರ್ಗದರ್ಶನ ನೀಡುವ ವಚನ ಸಾಹಿತ್ಯವನ್ನು ರಕ್ಷಿಸಿ ಯುವ ಪೀಳಿಗೆಗೆ ನೀಡಿರುವ ಶ್ರೇಯಸ್ಸು ಡಾ.ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಹಿರಿಯ ಸಾಹಿತಿ ನಾಗನಾಥ ಚಿಟ್ಮೆ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತು ಬೀದರ್‌ ಜಿಲ್ಲೆ ಔರಾದ್‌ ಘಟಕದ ವತಿಯಿಂದ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಡಾ. ಫ. ಗು.ಹಳಕಟ್ಟಿ ಅವರ ಜಯಂತಿಯ ಪ್ರಯುಕ್ತ ಆಯೋಜಿಸಿದ “ಕನ್ನಡದ ಕಂಪು” ಕಾರ್ಯಕ್ರಮದಲ್ಲಿ ಮಾತನಾಡಿದರು.

“ತನ್ನ ಬದುಕಿನ ಸರ್ವಸ್ವವನ್ನು ತ್ಯಾಗ ಮಾಡಿ ವಚನ ಸಾಹಿತ್ಯವನ್ನು ರಕ್ಷಿಸಿದರು. ಬಸವಾದಿ ಶರಣರ ವಚನಗಳು ಇಂದಿಗೂ ಜೀವಂತವಾಗಿರಲು ಹಳಕಟ್ಟಿ ಅವರ ಅವಿರತ ಶ್ರಮವೇ ಕಾರಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕು ಕಸಾಪ  ಅಧ್ಯಕ್ಷ ಡಾ ಶಾಲಿವಾನ ಉದಗಿರೆ ಮಾತನಾಡಿ, “ವಚನ ಸಾಹಿತ್ಯ ಸಂಶೋಧನೆಗೆ ನೂರು ವರ್ಷಗಳು ಪೂರೈಸಿದ್ದು, ಸರ್ಕಾರದಿಂದಲೇ ಡಾ.ಫ.ಗು ಹಳಕಟ್ಟಿಯವರ ಜನ್ಮದಿನಾಚರಣೆ ವಚನ ಸಾಹಿತ್ಯ ಸಂರಕ್ಷಣಾ ದಿನವಾಗಿ ಆಚರಿಸುತ್ತಿರುವುದು ಅತ್ಯಂತ ಸ್ವಾಗತಾರ್ಹ” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡಲು ಒತ್ತಾಯ

ಕಸಾಪ ಮಾಧ್ಯಮ ಪ್ರತಿನಿಧಿ ಮಲ್ಲಪ್ಪಗೌಡ, ಬಸವೇಶ್ವರ ಡಿ.ಇಡ್  ಕಾಲೇಜಿನ ಪ್ರಾಂಶುಪಾಲ ಶರಣಪ್ಪ ನೌಬಾದೆ, ಮಹದೇವ ಚಿಟಗಿರೆ, ಪ್ರವೀಣಕುಮಾರ ಕೋಳೆಕರ, ಪ್ರಕಾಶ ಬರದಾಪುರೆ, ಶಿವಕುಮಾರ ಪಾಟೀಲ, ಶಮಶೋದ್ದೀನ ಮುಲ್ಲಾ ಮತ್ತು ನೂರಾರು ವಿದ್ಯಾರ್ಥಿಗಳು, ಸಿಬ್ಬಂದಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...