ಬೀದರ್‌ | ಪತ್ರಿಕೆಗಳು ದಾಖಲೆಯಾಗಿ ಉಳಿಯುತ್ತವೆ : ರಾಜಶ್ರೀ ಸ್ವಾಮಿ

Date:

ದೃಶ್ಯ, ಸಾಮಾಜಿಕ ಮಾಧ್ಯಗಳು ಅದಷ್ಟೇ ಸದ್ದು ಮಾಡಿದರೂ ಪತ್ರಿಕೆಗಳು ಜನರ ವಿಶ್ವಾಸ ಉಳಿಸಿಕೊಂಡು ಮಹತ್ವ ಕಾಪಾಡಿಕೊಂಡಿವೆ ಎಂದು ಕೆಪಿಸಿಸಿ ನೂತನ ಉಪಾಧ್ಯಕ್ಷೆ ರಾಜಶ್ರೀ ಸ್ವಾಮಿ ಅವರು ನುಡಿದರು.

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಹಾಗೂ ವರದಿಗಾರರ ಸಂಘದ ಆಶ್ರಯದಲ್ಲಿ ನಗರದ ಬೀದರ ಸವಿತಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುದ್ರಣ ಮಾಧ್ಯಮದ ಮೇಲೆ ಜನರು ಹೆಚ್ಚು ನಂಬಿಕೆ, ವಿಶ್ವಾಸವಿದೆ. ಪತ್ರಿಕೆಗಳು ದೀರ್ಘಕಾಲ ದಸ್ತಾವೇಜು ರೀತಿಯಲ್ಲಿ ಶಾಶ್ವತ ದಾಖಲೆಯಾಗಿ ಉಳಿಯುತ್ತವೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ʼಸಮೃದ್ಧಿಯ ನೆಲೆʼ ಎಂಬ ನೂತನ  ಪತ್ರಿಕೆ ಹಾಗೂ ವೆಬ್‌ಸೈಟ್ ಲೋಕಾರ್ಪಣೆ ನೆರೆವೇರಿತು.

ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಮಾಳಪ್ಪ ಅಡಸಾರೆ, ಜನವಾದಿ ಮಹಿಳಾ ಸಂಘಟನೆಯ ಲೀಲಾ ಸಂಗ್ರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಂಘದ ಅಧ್ಯಕ್ಷರೂ ಆದ ಹಿರಿಯ ಪತ್ರಕರ್ತರಾದ ಗಂಧರ್ವ ಸೇನಾ ಅಧ್ಯಕ್ಷತೆ ವಹಿಸಿದರು. ಸಮೃದ್ಧಿಯ ನೆಲೆ ಸಂಪಾದಕಿ ಕೀರ್ತಿ ಸೇನಾ

ಪತ್ರಕರ್ತರಾದ ಶೈಲೆಂದ್ರ ಕಾವಡಿ ಹುಮನಾಬಾದ, ಸಂತೋಷ ಹಡಪದ ಭಾಲ್ಕಿ, ರಾಜಶೇಖರ ಪಾಟೀಲ, ಮಹ್ಮದ್ ಯೂಸುಫ್ ರಹಮ್ ಬಿದ್ರಿ, ನಾಗಶೆಟ್ಟಿ ಧರಂಪುರ, ರವಿಂದ್ರ ಕಾಂಬಳೆ, ಭೀಮರಾವ ಬೀದರಕರ, ಸಂಧ್ಯಾರಾಣಿ, ಸುಶ್ಮೀತಾ ಮೋರೆ, ಪತ್ರಿಕಾ ವಿತರಕರಾದ ಸದಾನಂದ ಹಮೀಲಪುರೆ, ರಾಮಚಂದ್ರ ಕೊಂಡಾ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಒಳಮೀಸಲಾತಿ ಜಾರಿ ವಿಳಂಬ : ಮಾದಿಗ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...