ಬೀದರ್‌ | ಪತ್ರಕರ್ತ ರವಿ ಸ್ವಾಮಿ ಅವರಿಗೆ ಶ್ರದ್ದಾಂಜಲಿ

Date:

ಪತ್ರಕರ್ತ ರವಿ ಸ್ವಾಮಿ ಅವರ ಸಮಯ ಪರಿಪಾಲನೆ ಹಾಗೂ ಪ್ರಾಮಾಣಿಕತೆ ಇಂದಿನ ಯುವ ಪತ್ರಕರ್ತರಿಗೆ ಮಾದರಿಯಾಗಿದೆ ಎಂದು ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಹೇಳಿದರು.

ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತಿಚೀಗೆ ಹೃದಯಘಾತಕ್ಕೆ ತುತ್ತಾಗಿ ನಮ್ಮನ್ನಗಲಿದ ರವಿ ಸ್ವಾಮಿ (ರೇವಣಸಿದ್ದಯ್ಯ ಸ್ವಾಮಿ ಹೆಡಗಾಪುರ) ಅವರ ಶೃದ್ದಾಂಜಲಿ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ರವಿ ಸ್ವಾಮಿ ತನ್ನ ಮೂರುವರೆ ದಶಕಗಳ ಸುಧೀರ್ಘ ಪತ್ರಿಕಾ ರಂಗದ ಸೇವೆಯಲ್ಲಿ ವಿಶಿಷ್ಟ ರೀತಿಯಲ್ಲಿ ಗುರುತಿಸಿಕೊಂಡಿದ್ದರು. ಸ್ವಾಭಿಮಾನ, ಮಿತ ಭಾಷೆ, ಸಹಕಾರ ಮನೋಭಾವ ಅವರ ಜೀವನದ ಬಂಡವಾಳವಾಗಿದ್ದವು. ಕಿರಿಯರಿಗೆ ಮಾರ್ಗದರ್ಶನ ಹಾಗೂ ಹಿರಿಯರಿಗೆ ಸಹಾಯ ಮಾಡುವುದು ಅವರ ನಿತ್ಯದ ಕಾರ್ಯವಾಗಿತ್ತು. ದೊಡ್ಡವರು, ಚಿಕ್ಕವರು ಎಂಬುದನ್ನು ಲೆಕ್ಕಸಿದೆ ಎಲ್ಲರಿಗೂ ದೈನ್ಯತಾ ಭಾವದಿಂದ ಮಾತನಡಿಸುವ ಸ್ವಭಾವ ಅವರದ್ದಾಗಿತ್ತು. ಇಂಥ ಅಪರೂಪದ ಪತ್ರಕರ್ತನನ್ನು ಕಳೆದುಕೊಂಡು ಜಿಲ್ಲಾ ಪತ್ರಿಕಾ ಬಳಗ ಬಡವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನಂದ ದೇವಪ್ಪ ಮಾತನಾಡಿ, ‘ಕಳೆದ 38 ವರ್ಷಗಳಿಂದ ಜನದನಿ ಪರಿವಾರದ ಸದಸ್ಯನಾಗಿ ಗುರ್ತಿಸಿಕೊಂಡಿದ್ದ ರವಿ ಸ್ವಾಮಿ ಹಿಡಿದ ಕಾಯಕ, ಬಿಡದೆ ಅದನ್ನು ಚಾಚೂ ತಪ್ಪದೇ ಮುಗಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರಿಗೆ ತಾನು ಇಹಲೋಕ ತ್ಯಜಿಸುತ್ತೇನೆಂಬ ಅರಿವಿನೊಂದಿಗೆ ಭವಿಷ್ಯದಲ್ಲಿ ಎಲ್ಲರಿಗೆ ಅನುಕುಲ ಆಗುವ ರೀತಿಯಲ್ಲಿ ನೀಟಾಗಿ ತಿಳಿಯುವಂತೆ ಬರೆದಿಟ್ಟಿರುವುದು ನಿಜಕ್ಕೂ ಆಶ್ಚರ್ಯ ತಂದಿದೆʼ ಎಂದರು.

ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿದರು. ಪತ್ರಕರ್ತರಾದ ಬಸವರಾಜ ಪವಾರ, ಅಬ್ದುಲ್ ಖದೀರ್, ವಿಜಯಕುಮಾರ ಸೋನಾರೆ, ಭೀಮರಾವ ಬಿದರಕರ್, ಉಮೇಶ ಉಂಡೆ, ಸುಧಾರಾಣಿ, ಎಂ.ಪಿ ಮುದಾಳೆ ಹಾಗೂ ಇತರರು ತಮ್ಮ ಅನುಭವ ಹಂಚಿಕೊಂಡರು.

ಇದನ್ನೂ ಓದಿ : ಬೀದರ್‌ | ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು

ಪತ್ರಕರ್ತರಾದ ಸುನಿಲಕುಮಾರ ಕುಲಕರ್ಣಿ, ಆಧೀಶ ವಾಲಿ, ಸಂತೋಷ ಚಟ್ಟಿ, ವಿಜಯಕುಮಾರ ಸೂರ್ಯನ್, ಸಂಜುಕುಮಾರ ಸ್ವಾಮಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿದ್ದರು. ಪತ್ರಕರ್ತ ಶಿವಕುಮಾರ ಸ್ವಾಮಿ ಸ್ವಾಗತಿಸಿ, ನಿರೂಪಿಸಿದರು. ನಾಗಶೆಟ್ಟಿ ಧರಂಪುರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...