ಬೀದರ್‌ | ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ : ರಮೇಶ ಡಾಕುಳಗಿ

Date:

ಸಂಸತ್ತಿನಲ್ಲಿ ಬಹುಮತ ಪಡೆದು ಅಂಗೀಕಾರಗೊಂಡಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ. ಭಾರತೀಯ ಮುಸ್ಲಿಮರ ಅಸ್ತಿತ್ವ, ಅಸ್ಮಿತೆ ಹಾಗೂ ಬದುಕಿನ ಮೇಲೆ ಫ್ಯಾಸಿಸ್ಟ್‌ ಸರ್ಕಾರ ನಡೆಸುತ್ತಿರುವ ಆಕ್ರಮಣದ ಮುಂದುವರಿಕೆಯಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಹೇಳಿದ್ದಾರೆ.

ʼಮುಸ್ಲಿಮರ ಆಸ್ತಿಗಳನ್ನು ಕಸಿದುಕೊಳ್ಳುವ ಜೊತೆಗೆ ಅಲ್ಪಸಂಖ್ಯಾತರ ವರ್ಗಗಳಾದ ಬೌದ್ಧ ಮತ್ತು ಕ್ರಿಶ್ಚಿಯನರ್‌ ಆಸ್ತಿಗಳನ್ನು ಕಬಳಿಸುವ ಹುನ್ನಾರ ಮುಂದುವರಿಯಲಿದೆ.‌ ಎಂದಿನಂತೆ ಸೋಗಲಾಡಿ ಸೆಕ್ಯೂಲರ್‌ ಪಕ್ಷಗಳಾದ ಜೆಡಿಎಸ್‌ನಂತಹ ಪಕ್ಷಗಳು ಬಿಜೆಪಿಯ ಆಕ್ರಮಣಕ್ಕೆ ಕೈಜೋಡಿಸಿವೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಬಿಹಾರದ ಬೌದ್ಧಗಯಾದ ಮಹಾವಿಹಾರವನ್ನು ಹಿಂದೂಗಳ ವಶದಲ್ಲಿದೆ. ಇತ್ತೀಚೆಗೆ ಆರ್‌ಎಸ್‌ಎಸ್ ಮುಖವಾಣಿ ಪತ್ರಿಕೆಯು ಕ್ರಿಶ್ಚಿಯನರ್ ಚರ್ಚ್‌ಗಳ ಆಸ್ತಿ ಮೇಲೆ ವರದಿ ಪ್ರಕಟಿಸಿದೆ. ಇದು ಕೇವಲ ಅಲ್ಪಸಂಖ್ಯಾತರ ವಿರೋಧಿಯಲ್ಲ, ಸಂಪೂರ್ಣ ಸಂವಿಧಾನ ವಿರೋಧಿ ಕ್ರಮವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಭಾರತೀಯ ಮುಸ್ಲಿಮರ ಎಲ್ಲಾ ʼಉಮ್ಮೀದ್‌ʼ ಅನ್ನು ಕಸಿಯುವ ವಕ್ಫ್‌ ತಿದ್ದುಪಡಿ ಕಾಯ್ದೆ-2025 ಅನ್ನು ದಲಿತ ಸಂಘರ್ಷ ಸಮಿತಿ ಉಗ್ರವಾಗಿ ಖಂಡಿಸುತ್ತದೆ. ಅಲ್ಪಸಂಖ್ಯಾತರ ಹೋರಾಟಕ್ಕೆ ಬೆಂಬಲಿಸುತ್ತೇವೆʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...