ಬೀದರ್‌ | ₹50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಇ ರಾಮಲಿಂಗಪ್ಪ ಬಿರಾದಾರ

Date:

₹50 ಸಾವಿರ ಲಂಚ ಪಡೆಯುವಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ(ಇಇ) ರಾಮಲಿಂಗಪ್ಪ ಬಿರಾದಾರ ಹಾಗೂ ಕಚೇರಿ ಸಿಬ್ಬಂದಿ ಬಾಬುರಾವ್‌ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿಯಲ್ಲಿ ನಡೆದ ಈ ದಾಳಿಯಲ್ಲಿ, ದೂರುದಾರ ಒಬ್ಬರಿಂದ ₹50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ ಕಚೇರಿಯಲ್ಲಿ ಸಿಬ್ಬಂದಿ ಬಾಬುರಾವ್‌ ಅವರು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದ ತಂಡ ದಾಳಿ ನಡೆಸಿತು. ಅಧಿಕಾರಿಗಳು ಕಚೇರಿಯ ದಾಖಲೆಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಯುಗಧರ್ಮ | ಪ್ರಾಬಲ್ಯವನ್ನು ತಿರಸ್ಕರಿಸುವುದು ಭಾರತೀಯ ಒಕ್ಕೂಟದ ಧರ್ಮ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...