ಬೀದರ್‌ | ಬಜೆಟ್‌ನಲ್ಲಿ ಹಡಪದ ಸಮುದಾಯಕ್ಕೆ ಅನ್ಯಾಯ

Date:

ರಾಜ್ಯ ಬಜೆಟ್‌ನಲ್ಲಿ ಹಡಪದ ಸಮುದಾಯಕ್ಕೆ ನಿರಾಶೆ ಉಂಟಾಗಿದೆ ಎಂದು ಹಡಪದ ಅಪ್ಪಣ್ಣ ಸಮಾಜದ ಯುವ ಮುಖಂಡ ರೇವಣಸಿದ್ಧ ಹಡಪದ ಆಕ್ರೋಶ ವ್ಯಕ್ತಪಡಿಸಿದರು.

ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆಯಾದರೂ ಅದಕ್ಕೆ ಒಂದು ರೂಪಾಯಿಯೂ ಅನುದಾನ ನೀಡಿಲ್ಲ. ಮುಖ್ಯಮಂತ್ರಿಗಳು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದೆ. ಆದರೆ, ಬಸವಣ್ಣನವರ ಆಪ್ತ ಶರಣರೆಂದೇ ಗುರುತಿಸಿಕೊಂಡಿದ್ದ ಹಡಪದ ಅಪ್ಪಣನವರ ಜನ್ಮಸ್ಥಳ ಅಭಿವೃದ್ಧಿಗೆ ಸರ್ಕಾರ ಹಿಂದೇಟು ಹಾಕುತ್ತಿದೆʼ ಎಂದು ದೂರಿದ್ದಾರೆ.

ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಹಡಪದ ಅಪ್ಪಣ್ಣ ಅಧ್ಯಯನ ಪೀಠಕ್ಕೆ ಪ್ರತ್ಯೇಕ ಕಟ್ಟಡಕ್ಕೂ ಅನುದಾನ ನೀಡದಿರುವುದಾಗಿ ಭರವಸೆ ನೀಡಿದರು. ಬಸವಕಲ್ಯಾಣದಲ್ಲಿರುವ ಹಡಪದ ಅಪ್ಪಣ್ಣನವರ ಅರಿವಿನ ಮನೆಯನ್ನು ಅಭಿವೃದ್ಧಿಪಡಿಸಲು ಮಾಡಿದ ಮನವಿಗೂ ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಶಿವನಗರ ವಾಕಿಂಗ್ ಪಾತ್‌ ಅಭಿವೃದ್ಧಿಗೆ ಆಗ್ರಹ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿರುವ ಅಪ್ಪಣ್ಣನವರ ಜನ್ಮಸ್ಥಳ ಹಾಗೂ ದೇಗಿನಾಳ ಗ್ರಾಮದ ಅಭಿವೃದ್ಧಿಗೂ ಸರ್ಕಾರ ಗಮನ ಹರಿಸಬೇಕು. ಹಡಪದ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಅಗತ್ಯ ನೆರವು ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...