ಬೀದರ್‌ | ಜ.11ಕ್ಕೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

Date:

ಧಾರವಾಡದ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜ. 11 ರಂದು ಸಂಜೆ 4ಕ್ಕೆ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸಾವಿತ್ರಿಬಾಯಿ ಫುಲೆ, ಶೇಖ್ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಜಯಂತಿ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ, ದಿನದರ್ಶಿಕೆ ಬಿಡುಗಡೆ ನಡೆಯಲಿದೆ.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಸಮಾರಂಭ ಉದ್ಘಾಟಿಸುವರು. ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ದಿನ ದರ್ಶಿಕೆ, ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಪಾಕೆಟ್ ಡೈರಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ನರಸಾರೆಡ್ಡಿ ಪೊಲೀಸ್ ಪಾಟೀಲ ಅವರು ಲೇಖಕಿ ಶೈಲಜಾ ಜಿ.ಹುಡಗೆ ರಚಿತ ಕೃತಿ ಬಿಡುಗಡೆ ಮಾಡುವರು ಎಂದು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್, ಪರಿಷತ್ ಕಲಬುರಗಿ ವಿಭಾಗೀಯ ಸಂಚಾಲಕ ಕಲಾಲ್ ದೇವಿಪ್ರಸಾದ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲವಂತರಾವ್ ರಾಠೋಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ್ ಅಧ್ಯಕ್ಷ ಡಾ.ಸಿದ್ಧರಾಮ ಶರಣರು ಬೆಲ್ದಾಳ, ಧನ್ನೂರದ ಸುವರ್ಣಾ ಮಾತಾಜಿ ಸಾನಿಧ್ಯ ವಹಿಸುವರು. ಸಾವಿತ್ರಿಬಾಯಿ ಫುಲೆ ಅವರ ಕುರಿತು ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಬಿ.ಜೆ. ಪಾರ್ವತಿ ಸೋನಾರೆ, ಶೇಖ ಫಾತಿಮಾ ಅವರ ಕುರಿತು ಮರಕುಂದಾ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ದಿಲ್‍ಕಿಸ್ ಫಾತಿಮಾ ಉಪನ್ಯಾಸ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಕೆಡಿಪಿ ಸಭೆಯಲ್ಲೇ ಬಿಜೆಪಿ-ಕಾಂಗ್ರೆಸ್‌ ಶಾಸಕರ ಜಟಾಪಟಿ: ಹಿನ್ನೆಲೆ ಏನು?

ಧಾರವಾಡದ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ರಾಜ್ಯ ಅಧ್ಯಕ್ಷ ಸಂಗಮೇಶ ಡಿ. ಖಿನ್ನಿನಾಯ್ಕರ್, ಉಪಾಧ್ಯಕ್ಷ ವಿಜಯಕುಮಾರ ಎ., ಮಹಾ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಿರೇಗೌಡರು, ಕೋಶಾಧ್ಯಕ್ಷ ಡಾ. ಸೋಮಶೇಖರ ಹಲಗೆ ಮುಖ್ಯ ಅತಿಥಿಗಳಾಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸೋಮಶೇಖರ ಬಿರಾದಾರ, ಪ್ರಮುಖರಾದ ವಿಶ್ವನಾಥ ದೀನೆ, ಡಾ.ಅಬ್ದುಲ್ ಖದೀರ್, ಮಂಜೂರ್ ಇರ್ಫಾನ್, ಮಹಮ್ಮದ್ ಸಲಾವುದ್ದೀನ್ ಫರ್ಹಾನ್, ಶಾಂತಕುಮಾರ ರಾಠೋಡ್, ಸುರೇಶ ಚನಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಎಚ್.ಜಿ, ಪ್ರೇಮಸಾಗರ ದಾಂಡೇಕರ್, ಶಿವಶಂಕರ ಟೋಕರೆ, ಮದರ್ ಖಾನ್ ಪಠಾಣ, ಡಿ. ಝಾಕೀರ್ ಹುಸೇನ್, ಶಾಮಸುಂದರ ಖಾನಾಪುರಕರ್, ಸಂಜೀವಕುಮಾರ ಸ್ವಾಮಿ, ದಾನಿ ಬಾಬುರಾವ್, ಸಾರಿಕಾ ಗಂಗಾ, ಬಾಲಾಜಿ ಬಿರಾದಾರ, ಡಾ. ಆರ್ಶಿಯಾ ಜಬೀನ್ ಖಾನ್, ದಿಲೀಪಕುಮಾರ ಡೊಂಗರಗೆ, ಗಣಪತಿ ಭಕ್ತಾ, ವಿಜಯಕುಮಾರ ಪಾಟೀಲ, ಶಿವಕುಮಾರ ಸದಾಫುಲೆ, ಸಂಜೀವ ಬಿ. ಸೂರ್ಯವಂಶಿ, ದಯಾನಂದ ಮಮದೆ, ವಿಷ್ಣುಕಾಂತ ರಾಠೋಡ್, ಗೋವಿಂದ ಪೂಜಾರಿ, ವೈಜಿನಾಥ ಸಾಳೆ, ಮಲ್ಲಿಕಾರ್ಜುನ ಟಂಕಸಾಲೆ, ಕುಪೇಂದ್ರ ಜಗಶೆಟ್ಟಿ, ಚನ್ನಬಸಪ್ಪ ಬಿರಾದಾರ, ಲಿಂಗಾನಂದ ಗೌಡ, ಇಂದ್ರಕಾಂತ ದೊಡ್ಡೆ, ಕಸ್ತೂರಿ ಪಟಪಳ್ಳಿ ಅತಿಥಿಗಳಾಗಿ ಪಾಲ್ಗೊಳ್ಳುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...