ಬೀದರ್‌ | ಜನವರಿ 26ಕ್ಕೆ ಸಂವಿಧಾನದ ರಕ್ಷಣೆಗೆ ಜನಜಾಗೃತಿ ಸಮಾವೇಶ

Date:

ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಜನವರಿ 26 ರಂದು ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಬೃಹತ್ ಸಮಾವೇಶದ ಕರಪತ್ರವನ್ನು ಬೀದರ್ ನಗರದ  ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಡುಗಡೆ ಮಾಡಲಾಯಿತು.

ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಉಪಾಧ್ಯಕ್ಷ ಚಂದ್ರಕಾಂತ ನಿರಾಟೆ ಮಾತನಾಡಿ, “ಭಾರತೀಯ ಸಂವಿಧಾನ ದೇಶದ ಎಲ್ಲಾ ಪ್ರಜೆಗಳಿಗೆ ಸಮಾನ ಅವಕಾಶ, ಸಮಾನ ಪ್ರಗತಿಗೆ ಅನುವು ನೀಡಿದೆ, ಆದರೆ ದೇಶದಲ್ಲಿ ಸಂವಿಧಾನ ಪ್ರಕಾರ ಆಡಳಿತ ನಡೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಕ್ಕೂಟದ ಖಜಾಂಚಿ ನಸಿಂಗ ಸಾಮ್ರಾಟ್ ಮಾತನಾಡಿ, “ಸಂವಿಧಾನದ ಅಂಶಗಳು ದೇಶದ ಸರ್ವ ಪ್ರಜೆಗಳ ಹಿತ ಬಯಸುತ್ತವೆ , ಆದರೆ ಆಡಳಿತ ನಡೆಸುವುವವರು ಕೆಟ್ಟ ಆಡಳಿತ ನಡೆಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿಓದಿದ್ದೀರಾ? ಬೀದರ್‌ | ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಂಬೇಡ್ಕರ್ ಸಾಗರ, ಜಿಲ್ಲಾ ಗೌರವಾಧ್ಯಕ್ಷ ಸಂಜಯ ಭೋಸ್ಲೆ, ಕಾರ್ಯಧ್ಯಕ್ಷ ರಾಜಕುಮಾರ ಗುನ್ನಳ್ಳಿ, ಕಾರ್ಯದರ್ಶಿ ರಾಜಕುಮಾರ ಭಾವಿಕಟ್ಟಿ ಹಾಗೂ ಪದಾಧಿಕಾರಿಗಳಾದ ರಾಘವೇಂದ್ರ ಮೀನಕೇರಾ, ಜಗನ್ನಾಥ ಹೊನ್ನಾ ಅಂಬಾದಾಸ ಸೋನಿ ಅಭಿಲಾಸ ಶಿಂಧೆ, ಗೌತಮ ಭೋಸ್ಲೆ, ಅರವಿಂದ ದಯಾಳ, ಮುಕೇಶ ಶಾಹಗಂಜ್, ಅಂಬಾದಾಸ ಸೈನೆ, ಸಾಹಿತಿ ಸುಬ್ಬಣ್ಣ ಕರಕನಳ್ಳಿ, ನಿತೀನ ಉಪ್ಪೆ, ಲಕ್ಷ್ಮಣ ಚಕ್ರವರ್ತಿ, ತುಕರಾಮ ಬೌದ್ದೆ, ಸ್ವರೂಪ ಸಿಂಧೆ  ರಮೇಶ ಮಂದಕನಳ್ಳಿ ಕುಮಾರ ಕಾಂತೆ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...